This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

Sports News

ರಾಜ್ಯದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ತುಟ್ಟಿ ಭತ್ಯೆ ಆದೇಶ ವಾಪಸ್ಸು ಪಡೆದು ನೌಕರರಿಗೆ ಸಂತೋಷ ಸ ಸುದ್ದಿ ನೀಡಿದ ರಾಜ್ಯ ಸರ್ಕಾರ…..

WhatsApp Group Join Now
Telegram Group Join Now

ಬೆಂಗಳೂರು

ಕೋವಿಡ್ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಕಾರಣ ದಿಂದಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದಂತ ವಿಡಿಎ ತುಟ್ಟಿ ಭತ್ಯೆಯನ್ನು ಮುಂದೂಡಿಕೆ ಮಾಡಲಾಗಿತ್ತು.ಈ ಆದೇಶವನ್ನು ಇಂದು ರಾಜ್ಯ ಸರ್ಕಾರ ವಾಪಾಸ್ ಪಡೆದು ಶೀಘ್ರವೇ ಮತ್ತೆ ತುಟ್ಟಿಭತ್ಯೆಯನ್ನು ನೀಡುವ ಸಂಬಂಧ ಆದೇಶ ಹೊರಡಿಸಲಾಗಿದೆ.

ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ರಾಜ್ಯ ಸರ್ಕಾರ.

ಈ ಬಗ್ಗೆ ರಾಜ್ಯ ಕಾರ್ಮಿಕ ಇಲಾಖೆಯ ಅಧಿಕಾರಿ ನಡವಳಿ ಯನ್ನು ಹೊರಡಿಸಿದ್ದು ಕೋವಿಡ್-19 ತುರ್ತು ಸಂದರ್ಭದ ಹಿನ್ನಲೆಯಲ್ಲಿ ಘೋಷಿಸಲಾಗಿದ್ದ ಲಾಕ್ ಡೌನ್ ಅವಧಿಗೆ ವೇತನವನ್ನು ನೀಡಬೇಕೆಂದು ಕೇಂದ್ರ ಸರ್ಕಾರದ ಮಾರ್ಗ ಸೂಚಿಗಳಲ್ಲಿ ತಿಳಿಸಿದ್ದು ತುರ್ತು ಪರಿಸ್ಥಿತಿಯ ಈ ಸಂದರ್ಭ ದಲ್ಲಿ ಉದ್ಯೋಗದಾತರ ಹಿತ ರಕ್ಷಣೆಯನ್ನು ಪರಿಗಣಿಸಿ ದಿನಾಂಕ 01-04-2020 ರಿಂದ 31-03-2021ರವರೆಗೆ ಪಾವತಿಸಬೇಕಾಗಿರುವ ವಿಡಿಎ ಮೊತ್ತವನ್ನು ಮುಂದೂಡಿ ಆದೇಶಿಸಲಾಗಿತ್ತು.

ರಾಜ್ಯ ಸರ್ಕಾರದ ಈ ಆದೇಶದ ವಿರುದ್ಧ ಕಾರ್ಮಿಕ ಸಂಘ ಟನೆಗಳು ಉಚ್ಛನ್ಯಾಯಾಲಯದ ಮೊರೆ ಹೋಗಿದ್ದರು ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿರುತ್ತದೆ.ಅಲ್ಲದೇ ಈ ಸಂಬಂಧ ಸರ್ಕಾರದ ಹಂತದಲ್ಲಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿರುತ್ತದೆ.

ಈ ಎಲ್ಲಾ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸರ್ಕಾರ ದಿನಾಂಕ 20-07-2022ರಂದು ಹೊರಡಿಸಿದಂತ ಆದೇಶವನ್ನು ಹಿಪಂಡೆಯಲಾಗಿದೆ ಎಂಬುದಾಗಿ ತಿಳಿಸಿ ದ್ದಾರೆ.ಹೀಗಾಗಿ ಮತ್ತೆ ರಾಜ್ಯದ ಸರ್ಕಾರಿ ನೌಕರರಿಗೆ ವಿಡಿಎ ಮೊತ್ತವನ್ನು ನೀಡುವ ಆದೇಶ ಹೊರಡಿಸಲಿದ್ದು ಗುಡ್ ನ್ಯೂಸ್ ಸಿಕ್ಕಂತಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk