This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೊರಟಿದ್ದ ವಾಹನ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು – ಲಾರಿ ಗೆ ಡಿಕ್ಕಿಯಾದ ಕ್ರೂಜರ್…..

WhatsApp Group Join Now
Telegram Group Join Now

ಬಾಗಲಕೋಟೆ 

ದಾವಣಗೆರೆ ಯಲ್ಲಿ ಹಮ್ಮಿಕೊಂಡ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಹೊರಟಿದ್ದ ಕ್ರೂಜರ್ ವೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕ್ರೂಜರ್ ನಲ್ಲಿದ್ದ ಇಬ್ಬರು ಸಾವಿಗೀಡಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ಹೂಲಗೇರಿ ಕ್ರಾಸ್ ಬಳಿ ‌ನಡೆದಿದೆ ಸಿದ್ದರಾಮಯ್ಯ ಅವರ‌ ಜನ್ಮ ದಿನಕ್ಕೆ ಹೊರಟಿದ್ದ ಕ್ರೂಷರ್,ಹಾಲಿನ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತರಾಗಿದ್ದಾರೆ.

ಜಿಲ್ಲೆಯ ಮುಧೋಳ ತಾಲ್ಲೂಕಿನ ಹಿರೇಆಲಗುಂಡಿ ಬಿ.ಕೆ. ಹಾಗೂ ಚಿಕ್ಕ ಆಲಗುಂಡಿ ಗ್ರಾಮದವರು ಹೊರಟಿದ್ದರು

ಚಿಕ್ಕ ಆಲಗುಂಡಿಯ ಪ್ರಕಾಶ ಬಡಿಗೇರ ಎಂಬುವವರು‌ ಮೃತಪಟ್ಟಿದ್ದು ಇನ್ನೋರ್ವ ರ ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ ಇನ್ನೂ ಐವರನ್ನು ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ಜಿಲ್ಲಾ ಆಸ್ಪತ್ರೆಗೆ ಮಲ್ಲಪ್ಪ ಚಿಚಖಂಡಿ,ಮಂಜುನಾಥ ಚಿಚಖಂಡಿ,ಆನಂದ ಮುತ್ತಪ್ಪನವರ ಅವರನ್ನು ದಾಖಲಿ ಸಲಾಗಿದ್ದು ಅವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.


Google News

 

 

WhatsApp Group Join Now
Telegram Group Join Now
Suddi Sante Desk