ಕುಡಿಯಲು ಹಣ ನೀಡಲಿಲ್ಲ – ಪತ್ನಿಯನ್ನೇ ಕೊಂದ ಪಾಪಿ ಗಂಡ.

Suddi Sante Desk

ಚಿಕ್ಕಬಳ್ಳಾಪುರ..

ಸರಾಯಿ ಕುಡಿಯಲು ಹಣವನ್ನು ಕೊಡಲಿಲ್ಲ ಎಂದುಕೊಂಡು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಭದ್ರೇಪಲ್ಲಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮದ 28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆಯಾಗಿದ್ದು.

ಕೊಲೆಯಾದ ಮಹಿಳೆ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಭದ್ರೇಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ28 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆಯಾಗಿದ್ದು.ಕುಡಿಯಲು ಹಣ ಕೊಡಲಿಲ್ಲ ಅಂತ ಪಾಪಿ ಗಂಡನೋರ್ವ ಪತ್ನಿಯನ್ನು ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಕೊಲೆಗೈದಿದ್ದಾನೆ‌.ಆದಿನಾರಾಯಣಪ್ಪ ಕೊಲೆ ಮಾಡಿದ ಪಾಪಿ ಗಂಡನಾಗಿದ್ದಾನೆ.

ಕೊಲೆ ಮಾಡಿದ ಆರೋಪಿ ಆದಿನಾರಾಯಣಪ್ಪ

ಸರಾಯಿ ಕುಡಿಯಲು ಹಣ ಕೊಡಲಿಲ್ಲ ಅಂತ ಪಾಪಿ ಗಂಡನೋರ್ವ ಪತ್ನಿಯನ್ನು ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಕೊಲೆಗೈದ ವಿಷಯ ತಿಳಿದ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಪ್ರಕರಣ ದಾಖಲಿಸಿಕೊಂಡಿರುವ ಬಾಗೇಪಲ್ಲಿ ಪೊಲೀಸರು ರತ್ನಮ್ಮಳ ಪತಿ ಆದಿನಾರಾಯಣಪ್ಪ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಒಟ್ಟಾರೆ ಏನೇ ಆಗಲಿ ಸರಾಯಿ ಕುಡಿಯಲು ಹಣ ಕೊಡಲಿಲ್ಲ ಎಂದು ಹೀಗೆ ಮಾಡೋದಾ ಸಧ್ಯ ಪೊಲೀಸರ ವಶದಲ್ಲಿರುವ ಪಾಪಿ ಪತಿಗೆ ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.