This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಧಾರವಾಡ

ಕುಂದಗೋಳ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಗುರುರಾಜ ದೊಡ್ಡಮನಿ – 11 ಅರ್ಜಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ CM ಸಿದ್ದರಾಮಯ್ಯ ಪರಮಾತ್ತ ಗುರುರಾಜ ದೊಡಮನಿ

WhatsApp Group Join Now
Telegram Group Join Now

ಕುಂದಗೋಳ

ದಿನದಿಂದ ದಿನಕ್ಕೆ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಯ ಕಾವು ಜೋರಾಗುತ್ತಿದ್ದು ಚುನಾವಣೆ ದಿನಾಂಕ ಇನ್ನೂ ಘೋಷಣೆ ದೂರವಿದ್ದು ಈಗಲೇ ಎಲ್ಲಾ ಪಕ್ಷದವರು ಕಾಲಿಗೆ ಚಕ್ರ ಕಟ್ಟಿಕೊಂಡು ಸುತ್ತಾಡುತ್ತಿದ್ದು ಇದರ ನಡುವೆ ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಅರ್ಜಿ ಸಲ್ಲಿಸಲು ಅವಧಿ ಮುಕ್ತಾಯವಾಗಿದ್ದು ಇತ್ತ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಪಕ್ಷದ ದಿಂದ 11 ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ

11 ಜನರಲ್ಲಿ ಗುರುರಾಜ ದೊಡಮನಿ ಅವರು ಕೂಡಾ ಅರ್ಜಿಯನ್ನು ಸಲ್ಲಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತ ರಾಗಿರುವ ಇವರಿಗೆ ಟಿಕೆಟ್ ಸಿಗುವ ಬಹುತೇಕ ಲಕ್ಷಣಗಳು ಕಾಣುತ್ತಿದ್ದು ಕೇಳಿ ಬರುತ್ತಿವೆ.

ಹೌದು ಕುಂದಗೋಳ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ ಗುರುರಾಜ ದೊಡ್ಡಮನಿ  11  ಅರ್ಜಿಯಲ್ಲಿ ಮುಂಚೂಣಿಯಲ್ಲಿರುವ ಮಾಜಿ CM ಸಿದ್ದರಾಮಯ್ಯ ಪರಮಾತ್ಮ ಗುರುರಾಜ ದೊಡಮನಿ ಅವರಿಗೆ ಈ ಬಾರಿ ಬಹುತೇಕ ಟಿಕೆಟ್ ಪೈನಲ್ ಆಗಲಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

ಗುರುರಾಜ ದೊಡಮನಿ ಕಳೆದ 25 ವರ್ಷ ಗಳಿಂದ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತ ರಾಗಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸ ಕಾರ್ಯ ಗಳನ್ನು ಮಾಡಿದ್ದಾರೆ ಸಧ್ಯ  ಸಿದ್ದರಾಮ ಯ್ಯ ಅಪ್ತನಾಗಿದ್ದು ಪಕ್ಷದ ಸಂಘಟನೆ ಸೇರಿದಂತೆ ಹಲವಾರು ವಿಚಾರ ಗಳ ಕುರಿತು ಸಾಕಷ್ಟು ಪ್ರಮಾಣದಲ್ಲಿ ಸಕ್ರಿಯ ರಾಗಿದ್ದಾರೆ‌.

ಸುದ್ದಿ ಸಂತೆ…..


Google News

 

 

WhatsApp Group Join Now
Telegram Group Join Now
Suddi Sante Desk