ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ – ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ಹಿಂದೆ ಘಟನೆ

Suddi Sante Desk

ಹುಬ್ಬಳ್ಳಿ-

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆ ಹಿಂದೆ ನಡೆದಿದೆ.

ಪೊಲೀಸ್ ಠಾಣೆಯ ರೇಲ್ವೆ ಹಳಿ ಪಕ್ಕದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಯುವಕ.

ರೇಲ್ವೆ ಹಳಿ ಪಕ್ಕದಲ್ಲಿನ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡ ಯುವಕ ಸಾವಿಗೆ ಶರಣಾಗಿದ್ದಾನೆ.

ರೇಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಮೃತನ ಯುವಕನ ಕುರಿತು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ರೇಲ್ವೆ ಪೊಲೀಸರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.