ಕಾರ್, ಬೈಕ್ ನಡುವೆ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು,

Suddi Sante Desk

ಕೋಲಾರ –

ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ವೇಮಗಲ್ ಬಳಿ ಘಟನೆ ಈ ಒಂದು ಘಟನೆ ನಡೆದಿದೆ.

ಇರಗಸಂದ್ರ ಗ್ರಾಮದ ಕೃಷ್ಣಮೂರ್ತಿ(35) ಮೃತ ದುರ್ದೈವಿಯಾಗಿದ್ದಾರೆ.ಇನ್ನೂ ಈ ಒಂದು ಅಪಘಾತವಾಗುತ್ತಿದ್ದಂತೆ ಓಮಿನಿ ಕಾರ್ ನ್ನು ಚಾಲಕ ಸ್ಥಳದಲ್ಲೇ ಬಿಟ್ಟು ಡ್ರೈವರ್ ಪರಾರಿಯಾಗಿದ್ದಾರೆ.

ವೇಮಗಲ್ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಈ ಒಂದು ಪ್ರಕರಣ ನಡೆದಿದ್ದು ಪ್ರಕರಣ ದಾಖಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.