ಹುಬ್ಬಳ್ಳಿ –
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಗಳು ಆರಂಭವಾಗಲಿದ್ದು ವಿದ್ಯಾರ್ಥಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರು ಶುಭ ಹಾರೈಸಿ ದ್ದಾರೆ ಹೌದು ಪರೀಕ್ಷೆ ಆರಂಭವಾಗುತ್ತಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ ಎಂದು ಸಚಿವರು ಹಾರೈಸಿದ್ದಾರೆ.
ಎಲ್ಲರೂ ಯಾವುದೇ ಆತಂಕ ಅಂಜಿಕೆ ಇಲ್ಲದೆ ಪರೀಕ್ಷೆ ಬರೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳು ವಂತಾಗಲಿ ಎಂಬ ಸಂದೇಶವನ್ನು ನೀಡಿದ್ದಾರೆ. ಇದರೊಂದಿಗೆ ರಾಜಕಾರಣದ ನಡುವಯೂ ಸಾಮಾಜಿಕ ಜವಾಬ್ದಾರಿ ಯನ್ನು ಸಚಿವರು ಈ ಮೂಲಕ ತೋರಿಸಿಕೊಟ್ಟಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..