ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿ – ಪತ್ನಿ ಸಾವು ಸಚಿವರು ಆಸ್ಪತ್ರೆಗೆ ದಾಖಲು

Suddi Sante Desk

ಉತ್ತರಕನ್ನಡ –

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿಯಾದ ಘಟನೆ ಅಂಕೋಲಾ ಬಳಿ ನಡೆದಿದೆ. ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಕೇಂದ್ರ ಸಚಿವರು

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ಈ ಒಂದು ಅಪಘಾತವಾಗಿದೆ. ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರು ಕಾರು ಇದಾಗಿದೆ.

ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಈ ಒಂದು ಘಟನೆ ನಡೆದಿದೆ.ಕಾರಿನಲ್ಲಿದ್ದ ಸಚಿವರ ಪತ್ನಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ನಿಧನರಾದರು.

ಇನ್ನೂ ಕೇಂದ್ರ ಸಚಿವರು ಸೇರಿ ನಾಲ್ವರಿಗೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.