This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

ಯಾದಗಿರಿ

ಬಸವಸಾಗರ ಜಲಾಶಯಕ್ಕೆ ಬಂತು ಜೀವಕಳೆ – ನೀರು ಬಿಡುಗಡೆ ಹೇಗಿದೆ ಮನಮೋಹಕ ದೃಶ್ಯ ನೋಡಿ…..

WhatsApp Group Join Now
Telegram Group Join Now

ಯಾದಗಿರಿ

ಮಹಾರಾಷ್ಟ್ರದಲ್ಲಿ ನಿರಂತರವಾದ ಮಳೆಯ ಹಿನ್ನಲೆಯಲ್ಲಿ ಬಸವಸಾಗರ ಜಲಾಶಯಕ್ಕೆ ಜೀವಕಳೆ ಬಂದಿದೆ ಹೌದು ಡೆಡ್ ಸ್ಟೋರೇಜ್ ಹೋಗಿದ್ದ ಡ್ಯಾಂ ಈಗ ಸಂಪೂರ್ಣವಾಗಿ ಭರ್ತಿ ಯಾಗಿದೆ.

ಆಲಮಟ್ಟಿ ಡ್ಯಾಂನಿಂದ ಬಸವಸಾಗರ ಡ್ಯಾಂಗೆ 1,30,000 ಕ್ಯೂಸೆಕ್ ನಷ್ಟು ನೀರನ್ನು ಬಿಡುಗಡೆ ಮಾಡಲಾಗಿದೆ.ಬಸವಸಾಗರ ಡ್ಯಾಂ ಗೆ ಒಳ ಹರಿವು ಹೆಚ್ಚಾಗಿರುವ ಹಿನ್ನಲೆಯಲ್ಲಿ ಈ ಒಂದು ನೀರನ್ನು ಬಿಡುಗಡೆ ಮಾಡಲಾಗಿದೆ.

ಬಸವಸಾಗರ ಡ್ಯಾಂ ನಿಂದ ಕೃಷ್ಣ ನದಿಗೆ 20,000 ಕ್ಯೂಸೆಕ್ ನಷ್ಟು ನೀರನ್ನು ಬಿಡುಗಡೆ ಮಾಡಲಾ ಗಿದೆ.ಡ್ಯಾಂನಿಂದ ನದಿಗೆ 75 ಸಾವಿರ ಕ್ಯೂಸೆಕ್ ನಷ್ಟು ಬಿಡುಗಡೆಯಾಗಿದೆ.

ಇನ್ನೂ ನದಿ ಪಾತ್ರದ ಜನರಿಗೆ ಎಚ್ಚರದಿಂದ ಇರಲು ಡ್ಯಾಂ ಮುಖ್ಯ ಇಂಜಿನಿಯರ್ ಮಂಜುನಾಥ ಸೂಚನೆಯನ್ನು ನೀಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಬಸವಸಾಗರ ಜಲಾಶಯ ಇದಾಗಿದೆ.

ಸುದ್ದಿ ಸಂತೆ ನ್ಯೂಸ್ ಯಾದಗಿರಿ…..


Google News

 

 

WhatsApp Group Join Now
Telegram Group Join Now
Suddi Sante Desk