ಬೆಂಗಳೂರು –
6ನೇ ವೇತನ ಆಯೋಗದಲ್ಲಿ 30 ರಷ್ಟು ವೇತನ ಹೆಚ್ಚಳ ಮಾಡಿದ್ದ CM ಈ ಬಾರಿ ಎಷ್ಟು ಹೆಚ್ಚಳ ಮಾಡಲಿದ್ದಾರೆ – ಈ ಹಿಂದೆ ಕೊಟ್ಟಷ್ಟು ಈ ಬಾರಿ ಕೊಡಲಿದ್ದಾರೆ ನಿರೀಕ್ಷೆಯಲ್ಲಿ ರಾಜ್ಯದ ಸರ್ಕಾರಿ ನೌಕರರು ಹೌದು
ರಾಜ್ಯದ ಸಮಸ್ತ ಸರ್ಕಾರಿ ನೌಕರರ ವೇತನ ಪರಿಷ್ಕ್ರರಣೆಗಾಗಿ ರಚನೆ ಮಾಡಿರುವ 7ನೇ ವೇತನ ಆಯೋಗವು ಪೈನಲ್ ಹಂತಕ್ಕೆ ಬಂದಿದ್ದು ಶೀಘ್ರದಲ್ಲೇ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.ಇನ್ನೂ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಅಂದು ರಾಜ್ಯದ ಸರ್ಕಾರಿ ನೌಕರರಿಗೆ ಶೇ 30 ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದರು.
ಇನ್ನೂ ಹಿಂದೆ ಸಿದ್ದರಾಮಯ್ಯ ಅವರು 6ನೇ ವೇತನ ಆಯೋಗಕ್ಕೆ ಶೇ.30ರಷ್ಟು ವೇತನ ಹೆಚ್ಚಳಕ್ಕೆ ಆದೇಶಿಸಿದ್ದರು ಹಿಂದೆ ಕೊಟ್ಟಿದ್ದಾರೆ ಈಗ ಕೊಟ್ಟೇ ಕೊಡುತ್ತಾರೆ ಎನ್ನುವ ಭರವಸೆ ಯಿದೆ ಎಂಬ ನಿರೀಕ್ಷೆಯನ್ನು ರಾಜ್ಯದ ಸಮಸ್ತ ಸರ್ಕಾರಿ ನೌಕರರು ಇಟ್ಟುಕೊಂಡಿದ್ದಾರೆ.
6ನೇ ವೇತನ ಆಯೋಗವನ್ನು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದರು ಈಗ ಮತ್ತೆ 7ನೇ ವೇತನ ಆಯೋಗವನ್ನು ಅವರೇ ಘೋಷಣೆ ಮಾಡುತ್ತಾರೆ ಈ ಹಿಂದೆ 30 ರಷ್ಟು ನೀಡಿದ್ದರು ಈ ಬಾರಿ ಸಧ್ಯ ದುಬಾರಿಯಾದ ಇಂದಿನ ವ್ಯವಸ್ಥೆಯ ನಡುವೆ ಸಧ್ಯ ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವೇತನವನ್ನು ನೀಡಲಿದ್ದಾರೆ ಎಂಬ ನಿರೀಕ್ಷೆಯನ್ನು ರಾಜ್ಯದ ಸಮಸ್ತ ಸರ್ಕಾರಿ ನೌಕರರು ಇಟ್ಟುಕೊಂ ಡಿದ್ದಾರೆ ಹೀಗಾಗಿ ಇದು ಏನೇನಾಗುತ್ತದೆ ಎಂಬೊಂದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..