This is the title of the web page
This is the title of the web page

Live Stream

[ytplayer id=’1198′]

December 2025
T F S S M T W
 123
45678910
11121314151617
18192021222324
25262728293031

| Latest Version 8.0.1 |

ಧಾರವಾಡ

ಕಾವೇರಿಗಾಗಿ ಧಾರವಾಡದಲ್ಲಿ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ – ಕರವೇ ನಾರಾಯಣಗೌಡ ಬಣದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ…..

ಕಾವೇರಿಗಾಗಿ ಧಾರವಾಡದಲ್ಲಿ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ – ಕರವೇ ನಾರಾಯಣಗೌಡ ಬಣದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ…..
WhatsApp Group Join Now
Telegram Group Join Now

ಧಾರವಾಡ

ಕಾವೇರಿಗಾಗಿ ಧಾರವಾಡದಲ್ಲಿ ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ – ಕರವೇ ನಾರಾಯಣಗೌಡ ಬಣದಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಕಾವೇರಿ ನದಿ ನೀರಿಗಾಗಿ ರಾಜ್ಯದಲ್ಲಿ ನಡೆಯತ್ತಿರುವ ಹೋರಾಟಕ್ಕೆ ಧಾರವಾಡದಲ್ಲೂ ಕೂಡಾ ಬೆಂಬಲ ಕಂಡು ಬಂದಿದ್ದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇ ನಾರಾ ಯಣಗೌಡ ಬಣದಿಂದ ನಗರದ ಡಿಸಿ ಕಚೇರಿ ಕಚೇರಿ ಮುಂದೆ ಈ ಒಂದು ಹೋರಾಟವು ನಡೆಯಿತು.

ಕಾವೇರಿ ನದಿ ನೀರಿಗಾಗಿ ರಕ್ತದಲ್ಲಿ ಪತ್ರ ಬರೆದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು ಧಾರವಾಡ ದಲ್ಲಿ ಕರವೇ ನಾರಾಯಣಗೌಡ ಬಣದ ಕಾರ್ಯ ಕರ್ತರಿಂದ ಈ ಒಂದು ಪ್ರತಿಭಟನೆ ನಡೆಯಿತು.ಈ ಕೂಡಲೇ ಪ್ರಧಾನಿಯವರು ಮಧ್ಯೆ ಪ್ರವೇಶ ಮಾಡುವಂತೆ ಒತ್ತಾಯವನ್ನು ಮಾಡಿದರು.

ರಕ್ತದಲ್ಲಿ ಪತ್ರ ಬರೆದ ಕರವೇ ಕಾರ್ಯಕರ್ತರು ನೂರಾರು ಪತ್ರ ಬರೆದು ಪತ್ರ ಚಳುವಳಿ ಮಾಡಿ ಆಕ್ರೋಶವನ್ನು ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಆಕ್ರೋಶವನ್ನು ವ್ಯಕ್ತಪಡಿಸಲಾಯಿತು.ಈ ಕೂಡಲೇ ಕಾವೇರಿ ನದಿ ನೀರಿನ ವಿಷಯವನ್ನು ಬಗೆಹರಿಸುವಂತೆ ಪ್ರಧಾನಿಗೆ ಒತ್ತಾಯವನ್ನು ಮಾಡಲಾಯಿತು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..


Google News

 

 

WhatsApp Group Join Now
Telegram Group Join Now
Suddi Sante Desk