This is the title of the web page
This is the title of the web page

Live Stream

[ytplayer id=’1198′]

November 2025
T F S S M T W
 12345
6789101112
13141516171819
20212223242526
27282930  

| Latest Version 8.0.1 |

ಧಾರವಾಡ

ರಾಜು ನಾಯಕವಾಡಿ ಯವರನ್ನು ಭೇಟಿ ಮಾಡಿದ NCP ರಾಜ್ಯಾಧ್ಯಕ್ಷ – ಲೋಕಸಭೆಗೆ ರಾಷ್ಟ್ರೀಯ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರಾ ರಾಜು ನಾಯಕವಾಡಿ ತೀವ್ರ ಕುತೂಹಲ ಕೆರಳಿಸಿದೆ NCP ನಾಯಕರ ಭೇಟಿ…..

ರಾಜು ನಾಯಕವಾಡಿ ಯವರನ್ನು ಭೇಟಿ ಮಾಡಿದ NCP ರಾಜ್ಯಾಧ್ಯಕ್ಷ – ಲೋಕಸಭೆಗೆ ರಾಷ್ಟ್ರೀಯ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರಾ ರಾಜು ನಾಯಕವಾಡಿ ತೀವ್ರ ಕುತೂಹಲ ಕೆರಳಿಸಿದೆ NCP ನಾಯಕರ ಭೇಟಿ…..
WhatsApp Group Join Now
Telegram Group Join Now

ಹುಬ್ಬಳ್ಳಿ

ರಾಜು ನಾಯಕವಾಡಿ ಯವರನ್ನು ಭೇಟಿ ಮಾಡಿದ NCP ರಾಜ್ಯಾಧ್ಯಕ್ಷ – ಲೋಕಸಭೆಗೆ ರಾಷ್ಟ್ರೀಯ ಪಕ್ಷದಿಂದ ಸ್ಪರ್ಧೆ ಮಾಡಲಿದ್ದಾರಾ ರಾಜು ನಾಯಕವಾಡಿ ತೀವ್ರ ಕುತೂಹಲ ಕೆರಳಿಸಿದೆ NCP ನಾಯಕರ ಭೇಟಿ ಹೌದು

ಹುಬ್ಬಳ್ಳಿಯಲ್ಲಿ ಈಗಾಗಲೇ ಸಾಕಷ್ಟು ಜನಪರ ಹೋರಾಟಗಳನ್ನು ಮಾಡಿಕೊಂಡು ಸಾರ್ವಜ ನಿಕರ ಧ್ವನಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ರಾಜು ನಾಯಕವಾಡಿ.ಎಸ್ ಎಸ್ ಕೆ ಸಮಾಜದ ಯುವ ಮುಖಂಡರು ಅವಳಿ ನಗರದ ಸಮಸ್ಯೆಗಳಿಗೆ ಮತ್ತು ಯಾರೇ ಯಾವುದೇ ಸಮಸ್ಯೆಗಳನ್ನು ಹೊತ್ತುಕೊಂಡು ಬಂದರೆ ಅವರ ಧ್ವನಿಯಾಗಿ ಹಗಲಿರುಳು ಕೆಲಸ ಕಾರ್ಯಗಳನ್ನು ಮಾಡುತ್ತಿರುವ ರಾಜು ನಾಯಕ ವಾಡಿ ಅವರು

ಉತ್ಸಾಹಿ ಯುವ ಮುಖಂಡರಾಗಿದ್ದಾರೆ. ಇತ್ತೀಚಿ ಗಷ್ಟೇ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿರುವ ರಾಜು ನಾಯಕವಾಡಿ ಯವರು ಸಧ್ಯ ಲೋಕಸಭಾ ಸ್ಪರ್ಧೆಯ ಪ್ಲಾನ್ ಮಾಡುತ್ತಿ ದ್ದಾರೆ. ಅಧಿಕಾರ ಇರಲಿ ಇಲ್ಲದಿರಲಿ ಕ್ಷೇತ್ರದಲ್ಲಿ ಜಿಲ್ಲೆ ಯಲ್ಲಿ ಸಾಕಷ್ಟು ಒಡಾಡಿಕೊಂಡು ಕೆಲಸ ಕಾರ್ಯ ಗಳನ್ನು ಮಾಡುತ್ತಿರುವ ರಾಜು ನಾಯಕವಾಡಿ ಅವರನ್ನು ರಾಷ್ಟ್ರೀಯ ಪಕ್ಷದ ನಾಯಕರು ಭೇಟಿ ಮಾಡಿದ್ದಾರೆ.

ಹೌದು ಲೋಕಸಭಾ ಚುನಾವಣೆಯ ಸ್ಪರ್ಧೆಯ ತಯಾರಿಯಲ್ಲಿದ್ದ ರಾಜು ನಾಯಕವಾಡಿ ಯವರ ಕೆಲಸ ಕಾರ್ಯಗಳನ್ನು ವರ್ಚಸ್ಸನ್ನ ನೋಡಿ ಕೊಂಡು ರಾಷ್ಟ್ರವಾದಿ ಕಾಂಗ್ರೇಸ್ ಪಕ್ಷದ ಟೀಮ್ ಭೇಟಿ ಮಾಡಿದರು.ಹುಬ್ಬಳ್ಳಿಗೆ ಆಗಮಿಸಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ ಎಸ್ ಇನಾಮದಾರ ನೇತ್ರತ್ವದಲ್ಲಿನ ಟೀಮ್ ಎರಡು ಗಂಟೆಗಳ ಕಾಲ ರಾಜು ನಾಯಕವಾಡಿ ಅವರೊಂದಿಗೆ ಸಭೆಯನ್ನು ಮಾಡಿದರು.ನಗರದ ಹೊಟೇಲ್ ವೊಂದರಲ್ಲಿ ಎರಡು ಗಂಟೆಗಳ ಕಾಲ ರಾಜ್ಯಾಧ್ಯಕ್ಷರ ನೇತ್ರತ್ವ ದಲ್ಲಿ ಯುವ ಮುಖಂಡ ರಾಜು ನಾಯಕವಾಡಿ ಅವರನ್ನು ಭೇಟಿ ಮಾಡಿ ಪಕ್ಷಕ್ಕೆ ಆಮಂತ್ರಣವನ್ನು ನೀಡಿದರು

ಇದರೊಂದಿಗೆ ಬರುವ ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧೆ ಮಾಡುವ ವಿಚಾರ ಕುರಿತಂತೆಯೂ ಕೂಡಾ ಚರ್ಚೆಯನ್ನು ಮಾಡಿದರು.ಎಸ್ ಸಿಪಿ ನಾಯಕರ ಸಂಪೂರ್ಣವಾದ ಮಾತುಕತೆಗಳಿಗೆ ರಾಜು ನಾಯಕವಾಡಿ ಕೂಡಾ ಕೆಲವೊಂದಿಷ್ಟ ಷರತ್ತುಗಳನ್ನು ಮುಂದಿಟ್ಟಿದ್ದು

ಎಸ್ ಸಿಪಿ ಪಕ್ಷಕ್ಕೆ ಆಮಂತ್ರಣವನ್ನು ನೀಡಿದ್ದು ಸ್ಥಳೀಯ ಪಕ್ಷದ ಕಾರ್ಯಕರ್ತರು ಮುಖಂಡ ರೊಂದಿಗೆ ಚರ್ಚೆ ಯನ್ನು ಮಾಡಿ ಪಕ್ಷದ ರಾಷ್ಠ್ರೀಯ ಅಧ್ಯಕ್ಷ ಶರದ್ ಪವಾರ್ ಸಮ್ಮುಖದ ಲ್ಲಿಯೇ ಪೈನಲ್ ಚರ್ಚೆ ಯನ್ನು ಮಾಡಿ ಸೇರ್ಪಡೆ ಯಾಗಿ ಬರುವ ಲೋಕ ಸಭಾ ಚುನಾವಣೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಸ್ಪರ್ಧೆಯನ್ನು ಮಾಡಿ ವಿಜಯದ ಪತಾಕೆಯನ್ನು ಹಾರಿಸೋದಾಗಿ ರಾಜು ನಾಯಕವಾಡಿ ಹೇಳಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk