This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಚಿಕ್ಕಮಗಳೂರು

ಬಸ್ ಡ್ರೈವಿಂಗ್ ಮಾಡುವಾಗ ಚಾಲಕನಿಗೆ ಹಾರ್ಟ್ ಅಟ್ಯಾಕ್ – ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಉಳಿಸಿ ಪ್ರಾಣ ಬಿಟ್ಟ ಅಪದ್ಬಾಂದವ…..

WhatsApp Group Join Now
Telegram Group Join Now

ಚಿಕ್ಕಮಗಳೂರು  –

ಕರ್ತವ್ಯದಲಿದ್ದ ಕೆಎಸ್ಆರ್ ಟಿಸಿ ಬಸ್ ನ ಚಾಲಕನಿಗೆ ಹೃದಯಾಘಾತವಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.ಮೂಡಿಗೆರೆ, ಗುತ್ತಿಹಳ್ಳಿ , ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಚಾಲಕನಿಗೆ ಹೃದಯಾಘಾತ ವಾಗಿದೆ.

ಬಸ್ ಚಾಲನೆ ಮಾಡಿವಾಗ ಚಾಲಕನಿಗೆ ಕಾಣಿಸಿ ಕೊಂಡಿದೆ ಎದೆ ನೋವು.ರಸ್ತೆ ಮಧ್ಯೆ ಬಸ್ ನಿಲ್ಲಿಸಿದ ಚಾಲಕ.ಆಸ್ಪತ್ರೆಗೆ ಕರೆ ದೊಯ್ಯುವ ವೇಳೆ ಚಾಲಕ ರವಿ ಲಮಾಣಿ (46) ಸಾವಿ ಗೀಡಾಗಿದ್ದಾರೆ.ಮೂಡಿಗೆರೆ ತಾಲ್ಲೂಕಿನ ಹೆಸಗೊಡ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಕೊಪ್ಪಳದ ಕೂಕ್ನೂರ್ ಗ್ರಾಮದ ನಿವಾಸಿ ರವಿ ಲಮಾಣಿ.ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪ್ರಕರಣ ನಡೆದಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಘಟನೆ ಕಂಡು ಬಂದಿದ್ದು ದೊಡ್ಡ ಅವಘಡ ತಪ್ಪಿದಂತಾ ಗಿದೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕಮಗಳೂರು……


Google News

 

 

WhatsApp Group Join Now
Telegram Group Join Now
Suddi Sante Desk