ಬೆಳಗಾವಿಯಲ್ಲಿ ಅಧಿವೇಶನ ನಡೆಸದೇ ನಿರ್ಲಕ್ಯ – ಸದನದಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ

Suddi Sante Desk

ಬೆಳಗಾವಿಯಲ್ಲಿ ಅಧಿವೇಶನ ನಡೆಸದೇ ನಿರ್ಲಕ್ಯ
ಸದನದಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.

ಉತ್ತರ ಕರ್ನಾಟಕ ಭಾಗದ ಬೆಳಗಾವಿಯಲ್ಲಿ ಒಮ್ಮೆಯೂ ಅಧಿವೇಶನ ನಡೆಸದ ಬಿಜೆಪಿ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ಗುರುವಾರ ಬೆಂಗಳೂರಿನಲ್ಲಿ ನಡೆದ ಜಂಟಿ ಅಧಿವೇಶನ ಸಮಯದಲ್ಲಿ “ಬೆಳಗಾವಿಯಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕ ನಿರ್ಲಕ್ಯ ಮಾಡಿರುವುದಕ್ಕೆ ಆಕ್ರೋಶ ಕಂಡು ಬಂದಿತು.

ಧಿಕ್ಕಾರ” ಎಂಬ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದು ಶಾಸಕರಾದ ಪ್ರಸಾದ ಅಬ್ಬಯ್ಯ, ಶ್ರೀನಿವಾಸ ಮಾನೆ ಹಾಗೂ ವಿಜಯ ಸಿಂಗ್ ಅವರು ಪ್ರತಿಭಟನೆ ನಡೆಸಿದರು.ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಿ ಈ ಭಾಗದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸುವಂತೆ ಜಂಟಿ ಸದನದಲ್ಲಿ ಶಾಸಕರು ಒತ್ತಾಯಿಸಿದರು.

ಫೋಟೊ ಲಗತ್ತಿಸಿದೆ….

ವಂದನೆಗಳು..??

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.