This is the title of the web page
This is the title of the web page

Live Stream

[ytplayer id=’1198′]

August 2025
T F S S M T W
 123456
78910111213
14151617181920
21222324252627
28293031  

| Latest Version 8.0.1 |

ವಿಜಯಪುರ

ಸಾಲ ಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ – 10 ಲಕ್ಷ ರೂಪಾಯಿ ಸಾಲ ಮಾಡಿದ್ದ ರುಕ್ಮವ್ವ…..

ಸಾಲ ಬಾಧೆ ತಾಳಲಾರದೇ ರೈತ ಮಹಿಳೆ ಆತ್ಮಹತ್ಯೆ – 10 ಲಕ್ಷ ರೂಪಾಯಿ ಸಾಲ ಮಾಡಿದ್ದ ರುಕ್ಮವ್ವ…..
WhatsApp Group Join Now
Telegram Group Join Now

ವಿಜಯಪುರ

ಸಾಲ ಬಾಧೆ ತಾಳಲಾರದೇ ರೈತ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ದಲ್ಲಿ ನಡೆದಿದೆ.ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ರುಕ್ಮವ್ವ ದುಂಡಪ್ಪ ಬಾಡಿಗಿ ಆತ್ಮಹತ್ಯೆಗೆ ಶರಣಾದ ರೈತ ಮಹಿಳೆ.

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಯಾಗಿದ್ದು10 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸ ಲಾಗದೆ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದು ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ಜಮೀನು ಹೊಂದಿದ್ದಾರೆ.

ಗದ್ಯಾಳ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನಲ್ಲಿ 1 ಲಕ್ಷ, ವಿಜಯಪುರ ಎಚ್ ಡಿ ಎಪ್ ಸಿ ಬ್ಯಾಂಕಿನಲ್ಲಿ 2.5 ಲಕ್ಷ. ಬಬಲೇಶ್ವರದ ಚೈತನ್ಯ ಪೈನಾನ್ಸ ನಲ್ಲಿ 50‌ ಸಾವಿರ ಖಾಸಗಿಯಾಗಿ 6 ಲಕ್ಷ ಸಾಲ ಮಾಡಿಕೊಂಡಿದ್ದ ರೈತ ಮಹಿಳೆ.

ಸ್ಥಳಕ್ಕೆ ಬಬಲೇಶ್ವರ ಪೊಲೀಸರ ಭೇಟಿ, ಪರಿಶೀಲನೆ ಮಾಡಿದ್ದು ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರ ಒತ್ತಾಯವನ್ನು ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ವಿಜಯಪುರ….


Google News

 

 

WhatsApp Group Join Now
Telegram Group Join Now
Suddi Sante Desk