This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ರಾಜ್ಯದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ CM ಖಡಕ್ ಸೂಚನೆ – BEO,DDPI ಗಳಿಗೆ CM ಕೊಟ್ಟ ಟಾಸ್ಕ್ ಏನು ಗೊತ್ತಾ…..ಅಧಿಕಾರಿಗಳೇ ಜವಾಬ್ದಾರರೆಂದ ನಾಡದೊರೆ…..

ರಾಜ್ಯದ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ CM ಖಡಕ್ ಸೂಚನೆ – BEO,DDPI ಗಳಿಗೆ CM ಕೊಟ್ಟ ಟಾಸ್ಕ್ ಏನು ಗೊತ್ತಾ…..ಅಧಿಕಾರಿಗಳೇ ಜವಾಬ್ದಾರರೆಂದ ನಾಡದೊರೆ…..
WhatsApp Group Join Now
Telegram Group Join Now

ಬೆಂಗಳೂರು

ಈ ವರ್ಷ ಎಸ್ ಎಸ್ ಎಲ್ ಸಿ ಯ ಕಡಿಮೆ ಫಲಿತಾಂಶದಿಂದ ಮುಖ್ಯಮಂತ್ರಿ ಸುಧಾರಣೆ ಗಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಟಾಸ್ಕ್ ನೀಡಿದ್ದಾರೆ.ಮುಂದಿನ ವರ್ಷಗಳಲಿ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಕುಸಿತವಾದರೆ ಆಯಾ ಜಿಲ್ಲಾ ಸಿಇಒ, ಡಿಡಿಪಿಐ ಮತ್ತು ಬಿಇಒ ಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದಿ ದ್ದಾರೆ

ಇದರೊಂದಿಗೆ ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದ್ದಾರೆ.ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.10 ರಷ್ಟು ಕಡಿಮೆಯಾಗಿದೆ.ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಫಲಿತಾ೦ಶ ಕುಸಿ ಯಲು ಪ್ರಮುಖ ಕಾರಣವಾಗಲು ಸಾಧ್ಯವಿಲ್ಲ.

ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳ ಬೇಕು ಇದರಲ್ಲಿ ಜಿಲ್ಲಾಧಿಕಾರಿಗಳು, ಸಿಇಓಗಳು, ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಸೂಚನೆ ನೀಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk