This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಎತ್ತಿನ ಬಂಡಿಗೆ ಬೈಕ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಸಾವು – ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ

WhatsApp Group Join Now
Telegram Group Join Now

ಹೊಸಪೇಟೆ –

ಎತ್ತಿನ ಬಂಡಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣವಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ.ಬಳ್ಳಾರಿ ಜಿಲ್ಲೆ ಕೊಟ್ಟೂರು ತಾಲೂಕಿನ ಉಜೈನಿ ಬಳಿಯ ಬೆನಕನಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ.

ಶಿವಕುಮಾರ್ (34)ನಿವೇದಿತ(23)
ಸಾವಿಗೀಡಾದ ದುರ್ದೈವಿಗಳಾಗಿದ್ದಾರೆ‌.ಸಂಡೂರಿನ ಶಿವಕುಮಾರ್ ಮತ್ತು ಜಗಳೂರು ತಾಲೂಕಿನ ಹೊಸಕೇರಿ ಗ್ರಾಮದ ನಿವೇದಿತ ಇತ್ತೀಚೆಗೆ ವಿವಾಹ ವಾಗಿದ್ದರು.ಇವರೇ ಮೃತರಾದವರಾಗಿದ್ದಾರೆ.

ತವರು ಮನೆಗೆ ಬಂದಿದ್ದ ನಿವೇದಿತ ಅವರನ್ನು ಕರೆದುಕೊಂಡು ಮನೆಗೆ ಮರಳುವ ಸಂದರ್ಭದಲ್ಲಿ ಈ ಒಂದು ಅಪಘಾತ ನಡೆದಿದೆ.

ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk