This is the title of the web page
This is the title of the web page

Live Stream

[ytplayer id=’1198′]

September 2024
T F S S M T W
 1234
567891011
12131415161718
19202122232425
2627282930  

| Latest Version 8.0.1 |

ಗದಗ

ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ – ಮಾನವ ಸರಪಳಿ ಕಾರ್ಯಕ್ರಮದಲ್ಲಿ ಅವಘಡ ಆಸ್ಪತ್ರೆಯಲ್ಲಿ ಚಿಕಿತ್ಸೆ…..

ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ – ಮಾನವ ಸರಪಳಿ ಕಾರ್ಯಕ್ರಮದಲ್ಲಿ ಅವಘಡ ಆಸ್ಪತ್ರೆಯಲ್ಲಿ ಚಿಕಿತ್ಸೆ…..
WhatsApp Group Join Now
Telegram Group Join Now

ಗದಗ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಹಿನ್ನೆಲೆ ಯಲ್ಲಿ ಮಾನವ ಸರಪಳಿ ವೇಳೆ ಇಬ್ಬರು ಶಿಕ್ಷಕಿ ಯರ ಮೇಲೆ ಜೇನು ಹುಳು ದಾಳಿ ಮಾಡಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ನಡೆದಿದೆ.ಇಬ್ಬರು ಶಿಕ್ಷಕಿಯರ ಮೇಲೆ ದಾಳಿ ಮಾಡಿದ ಜೇನು ಹುಳು ಗಳು ದಾಳಿ ಮಾಡಿದ್ದು ಮುಖ, ತಲೆ, ಕೈಗೆ ಕಚ್ಚಿವೆ

ಜೇನು ಕಡಿತದಿಂದಾಗಿ ದಿಕ್ಕಾಪಾಲಾಗಿ ಓಡಿದ್ದಾರೆ ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಸರಸ್ವತಿ ಗುಡಿಸಾಗರ, ಸರೋಜಾ ದಿಂಡೂರು ಅಸ್ವಸ್ಥಗೊಂಡ ಶಿಕ್ಷಕಿಯರಾಗಿದ್ದು ಮಾನವೀ ಯತೆ ತೋರಿದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರ್ ನಲ್ಲಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದ್ದಾರೆ ಸ್ವತಃ ಶಾಸಕ ಚಂದ್ರು ಲಮಾಣಿ ಅವರ ಶಿಕ್ಷಕಿಯರಿಗೆ ಚಿಕಿತ್ಸೆ ಕೊಡಿಸಲಾಗಿದ್ದು ಸಧ್ಯ ಗುಣಮುಖರಾಗಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಗದಗ…..


Google News

 

 

WhatsApp Group Join Now
Telegram Group Join Now
Suddi Sante Desk