This is the title of the web page
This is the title of the web page

Live Stream

[ytplayer id=’1198′]

June 2025
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ಮೃತ ಬಾಲಕಿಯ ಸಹೋದರಿಯ ಶೈಕ್ಷಣಿಕ ಜವಾಬ್ದಾರಿ ಹೊತ್ತುಕೊಂಡ KGP ಫೌಂಡೇಶನ್ – ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿ ಬಾಲಕಿಯ ಸಹೋದರಿಯ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡು ಆಸರೆಯಾಗಿ ನೆರವಾದ ಶ್ರೀಗಂಧ ಶೆಟ್…..

ಮೃತ ಬಾಲಕಿಯ ಸಹೋದರಿಯ ಶೈಕ್ಷಣಿಕ ಜವಾಬ್ದಾರಿ ಹೊತ್ತುಕೊಂಡ KGP ಫೌಂಡೇಶನ್ – ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿ ಬಾಲಕಿಯ ಸಹೋದರಿಯ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡು ಆಸರೆಯಾಗಿ ನೆರವಾದ ಶ್ರೀಗಂಧ ಶೆಟ್…..filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: NightHDR; cct_value: 0; AI_Scene: (-1, -1); aec_lux: 0.0; hist255: 0.0; hist252~255: 0.0; hist0~15: 0.0;
WhatsApp Group Join Now
Telegram Group Join Now

ಹುಬ್ಬಳ್ಳಿ

ಮೃತ ಬಾಲಕಿಯ ಸಹೋದರಿಯ ಶೈಕ್ಷಣಿಕ ಜವಾಬ್ದಾರಿ ಹೊತ್ತುಕೊಂಡ KGP ಫೌಂಡೇಶನ್ – ಮೃತ ಬಾಲಕಿಯ ಪೋಷಕರಿಗೆ ಸಾಂತ್ವನ ಹೇಳಿ ಬಾಲಕಿಯ ಸಹೋದ ರಿಯ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡು ಆಸರೆಯಾಗಿ ನೆರವಾದ ಶ್ರೀಗಂಧ ಶೆಟ್…..

ಹುಬ್ಬಳ್ಳಿಯಲ್ಲಿ ನಡೆದ ಬಾಲಕಿ ಹತ್ಯೆ ಪ್ರಕರಣ ಕುರಿತಂತೆ ಮಗಳನ್ನು ಕಳೆದುಕೊಂಡ ಪೋಷಕರಿಗೆ ಕೆಜಿಪಿ ಫೌಂಡೇಶನ್ ನರೆವಾಗಿದೆ.ಹೌದು ಬಾಲಕಿ ಕುಟುಂಬಕ್ಕೆ ವಿವಿಧ ಸಂಘ ಸಂಸ್ಥೆಗಳಿಂದ ನೆರವಿನ‌ ಹಸ್ತ ಹರಿದು ಬರುತ್ತಿದ್ದರೆ ಇತ್ತ ಕೆಜಿಪಿ ಫೌಂಡೇಶನ್ ಮಹತ್ತರವಾದ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್ ನೇತ್ರತ್ವದಲ್ಲಿನ ಟೀಮ್ ಭೇಟಿ ನೀಡಿ ಮಗಳನ್ನು ಕಳೆದುಕೊಂಡಿರುವ ಪೋಷಕರಿಗೆ ಸಾಂತ್ವನ ಹೇಳಿದರು.

 

 

ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯವನ್ನು ತುಂಬಿದರು ಫೌಂಡೇಶನ್ ಸದಸ್ಯರು.ಅರ್ಧ ಗಂಟೆಗಳ ಕಾಲ ನಗರ ದಲ್ಲಿನ ವಿಶ್ವೇಶ್ವರ ನಗರದಲ್ಲಿನ ಬಾಲಕಿಯ ನಿವಾಸದಲ್ಲಿ ಪೋಷಕರೊಂದಿಗೆ ಕುಳಿತುಕೊಂಡ ಶ್ರೀಗಂಧ ಶೇಟ್ ಸಾಂತ್ವನ ಹೇಳಿ ಆತ್ಮಸ್ಥೈರ್ಯವನ್ನು ತುಂಬಿದರು.ಇದೇ ವೇಳೆ ಕುಟುಂಬಕ್ಕೆ ಸಹಾಯ ಹಸ್ತವನ್ನು ಚಾಚಿದರು ಕೆಜೆಪಿ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್ ಅವರು. ಮೃತ ಬಾಲಕಿಯ ಸಹೋದರಿ ಅಂಗವಿಕಲತೆಯಿಂದ ಬಳಲುತ್ತಿದ್ದು ಸಹಾಯ ಹಸ್ತವನ್ನು ಚಾಚಿದರು. ಬಾಲಕಿಯ ಸಂಪೂರ್ಣವಾದ ಶೈಕ್ಷಣಿಕ ಜಾವಾಬ್ದಾರಿ  ಯನ್ನು ವಹಿಸಿಕೊಂಡಿದ್ದಾರೆ ಕೆಜಿಪಿ ಫೌಂಡೇಶನ್.ಇದೇ ವೇಳೆ ಕೆಜೆಪಿ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್ ಮಾತನಾಡಿ ಬಿಹಾರಿ ಮೂಲದ ವ್ಯಕ್ತಿ ಬಾಲಕಿ ಹತ್ಯೆ ಮಾಡಿದ್ದ ಅವರ ತಂದೆ -ತಾಯಿಯನ್ನು ಮಾತನಾಡಿ ಸಲು ಬಂದೆ ಅವರ ಕಣ್ಣೀರು ನೋಡಿ ಬಹಳ ಸಂಕಟ ಆಗ್ತಿದೆ ನಮ್ಮ ಫೌಂಡೇಶನ್ ನಿಂದ ಬಾಲಕಿಯ ಸಹೋದರಿಯ ಶೈಕ್ಷಣಿಕ ಜವಾಬ್ದಾರಿ ವಹಿಸಿಕೊಂಡಿ  ದ್ದೇವೆ ಎಂದರು.

 

 

ಮೃತ ಬಾಲಕಿಯ ಸಹೋದರಿಯ ವಿದ್ಯಾಭ್ಯಾಸ ಸೇರಿ ಸಂಪೂರ್ಣ ಜವಾಬ್ದಾರಿ ನಾವು ತೆಗೆದುಕೊಂಡಿದ್ದೇವೆ ಅವರು ಯಾವುದೇ ಶಾಲೆ ಆಗಲಿ ಯಾವುದೇ ವ್ಯಾಸಂಗಕ್ಕೂ ನಾವು ಅದರ ಖರ್ಚು ನೋಡಿಕೊಳ್ತೇವೆ. ಕುಟುಂಬಸ್ಥರು ಈ ನೋವಿನಿಂದ ಹೊರ ಬಂದ ಮೇಲೆ ಅಗ್ರಿಮೆಂಟ್ ಮಾಡಿಕೊಳ್ತೀವೆ.ಆ ಕುಟುಂಬದಲ್ಲಿ ನಾನು ಒಬ್ಬ ಆಗಿ ನಿಂತಿದ್ದೇನೆ ಆ ತಾಯಿ-ತಂದೆ ದುಃಖ ನಾವು ತಗೋಳೋಕೆ ಆಗಲ್ಲ ಎಂದು ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಹೇಳಿದರು

ಇದರೊಂದಿಗೆ ಕುಟುಂಬಕ್ಕೆ ಆಸರೆಯಾಗಿದ್ದಾರೆ ಕೇವಲ ಮನೆಗೆ ಬಂದು ಕಣ್ಣೀರು ಒರೆಸುವುದು ಅಷ್ಟೇ ಅಲ್ಲದೇ ಕುಟುಂಬಕ್ಕೆ ಸಾಂತ್ವನ ಹೇಳಿ ಜೊತೆಗೆ ಮೃತ ಸಹೋದರಿ  ಯ ಸಂಪೂರ್ಣವಾದ ಜವಾಬ್ದಾರಿಯನ್ನು ಹೊತ್ತು ಕೊಂಡಿದ್ದು ಕೆಜಿಪಿ ಫೌಂಡೇಶನ್ ಸಾಮಾಜಿಕ ಜವಾಬ್ದಾರಿಗೆ ಹಿಡಿದ ಕೈಗನ್ನಡಿಯಾಗಿದೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……


Google News

 

 

WhatsApp Group Join Now
Telegram Group Join Now
Suddi Sante Desk