This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಕಾಶ್ಮೀರದ ಉಗ್ರಹ ಅಟ್ಟಹಾಸ ಖಂಡಿಸಿದ ಸುರೇಶ ಗೋಕಾಕ – ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ…..

ಕಾಶ್ಮೀರದ ಉಗ್ರಹ ಅಟ್ಟಹಾಸ ಖಂಡಿಸಿದ ಸುರೇಶ ಗೋಕಾಕ – ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ…..
WhatsApp Group Join Now
Telegram Group Join Now

ಹುಬ್ಬಳ್ಳಿ

ಕಾಶ್ಮೀರದ ಉಗ್ರಹ ಅಟ್ಟಹಾಸ ಖಂಡಿಸಿದ ಸುರೇಶ ಗೋಕಾಕ – ಘಟನೆಯಲ್ಲಿ ಮೃತರಾದವರಿಗೆ ಸಂತಾಪ ಸೂಚಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ…..

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್​ನಲ್ಲಿ ನಡೆದ ಉಗ್ರಹ ಅಟ್ಟಹಾಸಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು ಇನ್ನೂ ಈ ಒಂದು ಘಟನೆಯನ್ನು ಹುಬ್ಬಳ್ಳಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗವು ಕೂಡಾ ಖಂಡಿಸಿದೆ ಬಳಗದ ಪರವಾಗಿ ಸುರೇಶ ಗೋಕಾಕ ಅವರು ಘಟನೆಯನ್ನು ಖಂಡಿಸಿದ್ದಾರೆ.

ಪ್ರವಾಸಿಗರ ಸ್ವರ್ಘ ತಾಣವಾಗಿರುವ ಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದನ್ನು ಖಂಡಿಸಿದ್ದಾರೆ.2019ರ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿ ಇದಾಗಿದೆ ಪ್ರವಾಸಕ್ಕೆ ತೆರಳಿದ್ದ 28ಕ್ಕೂ ಹೆಚ್ಚು ಮಂದಿ ಬಲಿ ಯಾಗಿರುವ ವಿಚಾರ ತಿಳಿದು ನೋವಾಗಿದ್ದು ಮೃತರಾದವರಿಗೆ ಸಂತಾಪವನ್ನು ಸೂಚಿಸಿ ಸದಸ್ಯರನ್ನು ಕಳೆದುಕೊಂಡಿರುವ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಇನ್ನೂ ರಾಜ್ಯದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತೆರಳಿದ್ದು ಒಳ್ಳೇಯದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬಳಗದಿಂದ ಶುಭವಾಗಲಿ ಎಂದಿದ್ದಾರೆ ಉಗ್ರರನ್ನು ಕೇಂದ್ರ ಸರ್ಕಾರ ಕೂಡಲೇ ಕಾರ್ಯಾಚರಣೆ ಮಾಡಿ ಮಟ್ಟಹಾಕಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುರೇಶ ಗೋಕಾಕ ಅವರು ಒತ್ತಾಯಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..


Google News

 

 

WhatsApp Group Join Now
Telegram Group Join Now
Suddi Sante Desk