ವಿಜಯಪುರ –
ಶಿಕ್ಷಕರನ್ನು ಮತಗಟ್ಟೆ ಅಧಿಕಾರಿಗಳೆಂದು ನಿಯೋಜಿಸಿದ ಆದೇಶವನ್ನು ಈ ಕೂಡಲೇ ಹಿಂದೆ ಪಡೆಯುವಂತೆ ಒತ್ತಾಯಿಸಿ ಇಂಡಿ ಯಲ್ಲಿ ಶಿಕ್ಷಕರು ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು ಹೌದು ಈ ಒಂದು ಆದೇಶ ದಿಂದ ಇದರಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಯಾಗುತ್ತಿದ್ದು ,
ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಖಂಡ ಇಂಡಿ ತಾಲೂಕಿನ ಸಂಘದಿಂದ ಈ ಆದೇಶಗಳನ್ನು ರದ್ದುಪಡಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನೆಡೆಯಾಗುತ್ತಿ್ದೆ
ಶಿಕ್ಷಕರಿಗೆ ಕೆಲಸದ ಹೊರೆಯಾಗುತ್ತಿದ್ದು , ರಾಜ್ಯದ ಎಲ್ಲಾ ತಾಲೂಕು & ಜಿಲ್ಲಾ ಕೇಂದ್ರಗಳಲ್ಲಿ ಮನವಿ ಸಲ್ಲಿಸಿ , ಶಿಕ್ಷಕರನ್ನು ಈ ಕೆಲಸದ ಒತ್ತಡದಿಂದ ವಿಮುಕ್ತಿ ಗೊಳಿಸಲು ಕೋರಲಾಯಿತು ಇನ್ನೂ ಈ ಒಂದು ಸಂದರ್ಭದಲ್ಲಿ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ನಿರ್ದೇಶಕರು KSPSTA ಇಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಇಂಡಿ……