ಇನ್ನೂ ಹಲವರ ಸಿಡಿ ಗಳಿವೆ ಸೂಕ್ತ ಸಮಯ,ವೇದಿಕೆಯಲ್ಲಿ ಬಿಡುಗಡೆ – ದಿನೇಶ್ ಕಲ್ಲಳ್ಳಿ ಮತ್ತೊಂದು ಬಾಂಬ್

Suddi Sante Desk

ಬೆಂಗಳೂರು –

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆಯ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಬಿಡುಗಡೆ ಮಾಡಿದ ಬೆನ್ನಲ್ಲೇ ಈಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿಯ ಮತ್ತೊಂದು ವಿಡಿಯೋ ಇದೆ. ರಮೇಶ್ ಜಾರಕಿಹೊಳಿ ಮಾತ್ರವಲ್ಲ ಇನ್ನೂ ಹಲವರ ಸಿಡಿಗಳು ಇವೆ. ಸೂಕ್ತ ವೇದಿಕೆಯಲ್ಲಿ ಆ ಸಿಡಿಗಳನ್ನು ಬಿಡುಗಡೆ ಮಾಡುತ್ತೇನೆ.ತನಿಖೆಗೆ ಎಷ್ಟು ಬೇಕೋ ಅಷ್ಟು ವಿಡಿಯೋ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡುತ್ತೇನೆ ಎನ್ನುತ್ತಾ ಮತ್ತೊಂದು ಹೊಸ ಬಾಂಬ್ ಹಾಕಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.