ಈ ಸಲ ಕಪ್ ನಮ್ದೆ ದೇವರಲ್ಲಿ RCB ಅಭಿಮಾನಿಯೊಬ್ಬರ ಪ್ರಾರ್ಥನೆ

Suddi Sante Desk

ಚಿತ್ರದುರ್ಗ –

ಹಿರಿಯೂರು ತೇರುಮಲ್ಲೇಶ್ವರ ರಥೋತ್ಸವದಲ್ಲಿ RCB ಅಭಿಮಾನಿಯೊಬ್ಬ ಬಾಳೆಹಣ್ಣಿನ ಮೇಲೆ ಈ ಸಲ ಕಪ್ ನಮ್ದೆ ಎಂದು ಬರೆಯುವ ಮೂಲಕ ದೇವರಲ್ಲಿ ವಿಭಿನ್ನವಾಗಿ ಪ್ರಾರ್ಥಿಸಿರುವ ಫೋಟೋ ಗಳು ಇದೀಗ ಸಾಮಾಜಿಕ ಜಾಲಗಳಲ್ಲಿ ಲ ವೈರಲ್ ಆಗಿವೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ನಡೆದ ರಥೋತ್ಸವದಲ್ಲಿ ಅಭಿಮಾನಿಯೊಬ್ಬ ಈಸಲ ಕಪ್ ನಮ್ದೆ, ಜೈ ಆರ್ಸಿಬಿ ಎಂದು ಬಾಳೆಹಣ್ಣಿನ ಮೇಲೆ ಬರೆದು ತೇರಿಗೆ ಎರಡು ಕೈಗಳನ್ನು ಜೋಡಿಸಿ ಬೇಡಿಕೊಂಡು ಬಾಳೆಹಣ್ಣನ್ನು ತೇರಿನ ಮೇಲೆಸೆದು ಪ್ರಾರ್ಥಿಸಿದ್ದಾನೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತೇರುಮಲ್ಲೇಶ್ವರ ರಥೋತ್ಸವದಲ್ಲಿ ಆರ್‌ಸಿಬಿ ಅಭಿಮಾನಿಯೊಬ್ಬ ಬಾಳೆಹಣ್ಣಿನ ಮೇಲೆ ಈ ಸಲ ಕಪ್ ನಮ್ದೆ ಎನ್ನುತ್ತಾ ಜೈ ಆರ್‌ಸಿಬಿ ಎಂದು ಬರೆಯುವ ಮೂಲಕ ದೇವರಲ್ಲಿ ವಿಭಿನ್ನವಾಗಿ ಪ್ರಾರ್ಥಿಸಿದ್ದು, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು ಈ ಬಾರಿಯಾದರೂ ಕಪ್ ಆರ್ ಸಿ ಬಿ ಗೆ ಸಿಗುತ್ತದೆನಾ ಎಂಬುದನ್ನು ಕಾದು ನೋಡಬೇಕು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.