This is the title of the web page
This is the title of the web page

Live Stream

[ytplayer id=’1198′]

April 2025
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ರಾಜ್ಯ ರಾಜಕೀಯದಲ್ಲಿ ಮತ್ತೆ ಶುರವಾಯಿತಾ ಸಂಚಲನ – ಕಾಫಿನಾಡಿನಲ್ಲಿ ರಮೇಶ್ ಜಾರಕಿಹೊಳೆ ನೇತ್ರತ್ವದಲ್ಲಿ ಗೌಪ್ಯ ಸಭೆ – ಸಭೆಯಲ್ಲಿ ಪಾಲ್ಗೊಂಡ ಹಲವರು

WhatsApp Group Join Now
Telegram Group Join Now

ಚಿಕ್ಕಮಗಳೂರು –

ರಾಜ್ಯ ರಾಜಕೀಯದಲ್ಲಿ ಮತ್ತೆ ಸಂಚಲನವಾದಂತೆ ಶುರುವಾದಂತೆ ಕಾಣುತ್ತಿದೆ.ಈಗಷ್ಟೇ ಸಚಿವ ಸಂಪುಟ ವಿಸ್ತರಣೆಯಾಯಿತು ಎಂದುಕೊಂಡಿದ್ದ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸಂಚಲನ ನಡೆಯುತ್ತಿದೆನಾ ಎಂಬ ಅನುಮಾನ ಕಂಡು ಬರುತ್ತಿದೆ.

ಇದಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಂಡು ಬಂದ ರಾಜಕೀಯ ಗುಪ್ತ ಸಭೆ.ಕಾಫಿನಾಡು ಚಿಕ್ಕಮಗಳೂರಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಗೌಪ್ಯಸಭೆಯೊಂದು ನಡೆದಿದೆ. ಚಿಕ್ಕಮಗಳೂರು ಹೊರವಲಯದ ಸರಾಯ್ ರೆಸಾರ್ಟ್ ನಲ್ಲಿ ಅತೃಪ್ತರ ಸಭೆ ನಡೆದಿದೆ.

ಸಚಿವರಾದ ರಮೇಶ್ ಜಾರಕಿಹೊಳಿ, ಸಿ.ಪಿ ಯೋಗೇಶ್ವರ್, ಗೋಪಾಲಯ್ಯ, ಶಾಸಕರಾದ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದು ಕಂಡು ಬಂದಿತು.

ಸಚಿವ ಸಂಪುಟವೂ ವಿಸ್ತರಣೆಯಾಯಿತು ಇನ್ನೇನು ಎಲ್ಲವೂ ಮುಗಿದು ಬಿಟ್ಟಿತು ಎಂದುಕೊಂಡಿದ್ದ ಬಿಜೆಪಿ ಸರ್ಕಾರದಲ್ಲಿ ಮತ್ತೊಂದು ಸಂಚಲನವಾಗು ತ್ತದೆಯಾ ಈ ಒಂದು ಸಭೆ ಎಂಬ ಮಾತುಗಳು ರೆಸಾರ್ಟ್ ನಿಂದ ವಿಧಾನಸೌಧದ ವರೆಗೆ ಕೇಳಿ ಬರುತ್ತಿವೆ.

ಇನ್ನೂ ಪ್ರಮುಖವಾಗಿ ಸರ್ಕಾರ ರಚನೆಗೆ ಕಾರಣವಾಗಿದ್ದ ಸಚಿವ ರಮೇಶ್ ಜಾರಕಿಹೊಳಿ ಅವರಿಂದಲೇ ನಡೆದಿದೆಯಾ ಸರ್ಕಾರ ಕೆಡವಲು ಪ್ರಯತ್ನ ಎಂಬ ಮಾತುಗಳು ಕೂಡಾ ಕೇಳಿ ಬರುತ್ತಿದ್ದು ನಿನ್ನೆ ರಾತ್ರಿಯೇ ರೆಸಾರ್ಟ್ ನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ ನಾಯಕರುಗಳು


Google News

 

 

WhatsApp Group Join Now
Telegram Group Join Now
Suddi Sante Desk