ಇಂದು ಕೂಡಾ ರಾಜ್ಯದಲ್ಲಿ 50 ಸಾವಿರ ಗುಣಮುಖ – 34281 ಪಾಸಿಟಿವ್ – 468 ನಿಧನ ರಾಜ್ಯದಲ್ಲಿ ತಣ್ಣಗಾಗುತ್ತಿದೆ ಎರಡನೇಯ ಅಲೆ…..

Suddi Sante Desk

ಬೆಂಗಳೂರು –

ಮಹಾಮಾರಿ ಕೋವಿಡ್ ಎರಡನೇಯ ಅಲೆಯು ರಾಜ್ಯದಲ್ಲಿ ಸ್ವಲ್ಪು ಮಟ್ಟಿಗೆ ತಣ್ಣಗಾಗುತ್ತಿದ್ದು ಪಾಸಿಟಿ ವ್ ಪ್ರಕರಣಗಳಿಗಿಂತ ಗುಣಮುಖರಾದವರೇ ಹೆಚ್ಚಾ ಗುತ್ತಿದ್ದಾರೆ.ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಸೋಂಕಿತರಿಗಿಂತ ಡಿಸ್ಚಾರ್ಜ್ ಆದವರೇ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುತ್ತಿದ್ದಾರೆ.

ಇನ್ನೂ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 34281 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಇನ್ನೂ 49953 ಜನರು ಆಸ್ಪತ್ರೆಯಿಂದ ಗುಣಮುಖ ರಾಗಿ ಡಿಸ್ಚಾರ್ಜ್ ಆಗಿದ್ದಾರೆ.468 ಜನರು ರಾಜ್ಯದಲ್ಲಿ ನಿಧನರಾಗಿದ್ದಾರೆ. ಇನ್ನೂ ರಾಜ್ಯದ ಎಲ್ಲಾ ಜಿಲ್ಲೆಗಳ ಅಂಕಿ ಸಂಖ್ಯೆಗಳನ್ನು ನೋಡೊದಾದರೆ ಈ ಕೆಳಗಿ ನಂತಿವೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.