ಮರೆಯಾದ ಇಬ್ಬರು ಶಿಕ್ಷಣ ಇಲಾಖೆಯ ಜೀವಗಳು – ಅಗಲಿದ ಆ ಜೀವಗಳಿಗೆ ಶಿಕ್ಷಕರಿಂದ ಭಾವ ಪೂರ್ಣ ನಮನ ಸಂತಾಪ…..

Suddi Sante Desk

ಬೆಂಗಳೂರು –

ಬೆಳ್ಳಂ ಬೆಳಿಗ್ಗೆ ರಾಜ್ಯದಲ್ಲಿ ಶಿಕ್ಷಣ ಇಲಾಖೆಯ ಎರಡು ಜೀವಗಳು ಕೋವಿಡ್ ಗೆ ಬಲಿಯಾಗಿವೆ. ಹೌದು ಬೆಳ ಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ BEO ಕಚೇರಿಯಲ್ಲಿ SDC ಆಗಿದ್ದ ಗುಂಡಾಳೆ ಅವರು ಚಿಕ್ಕ ವಯಸ್ಸಿನಲ್ಲೇ ಕರೋನಾ ಗೆ ಬಲಿಯಾಗಿದ್ದಾರೆ‌. ಕಳೆದ ವಾರ ಇವರಿಗೆ ಸೋಂಕು ಕಾಣಿಸಿಕೊಂಡು ನಂತರ ಚಿಕಿತ್ಸೆ ಗೆ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನರಾದರು

ಇನ್ನೂ ರಾಯಚೂರು ಜಿಲ್ಲೆಯ ಸಿಂಧನೂರಿನ ತಾಲ್ಲೂಕಿನ ವೆಂಕಟೇಶ್ವರ ಕ್ಯಾಂಪ್ ನ ಸರ್ಕಾರಿ ಶಾಲೆಯ ಶಿಕ್ಷಕಿ ಕೋವಿಡ್ ಗೆ ಬಲಿಯಾಗಿದ್ದಾರೆ ಇತ್ತೀಚಿಗೆ ಇವರಿಗೂ ಕೂಡಾ ಸೋಂಕು ತಗುಲಿ ನಂತರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಿಸದೇ ಇವರು ಕೂಡಾ ಮೃತರಾಗಿದ್ದಾರೆ

ಇನ್ನೂ ಮೃತರಾದ ಇವರ ನಿಧನಕ್ಕೆ ಶಿಕ್ಷಕರಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.