ಬಿ ವ್ಹಿ ಲಕ್ಷ್ಮೇಶ್ವರ ಇನ್ನೂ ನೆನಪು ಮಾತ್ರ – ಈ ಹಿಂದೆ ಕಲಘಟಗಿ ತಹಶೀಲ್ದಾರ್ ಆಗಿದ್ದರು – ನಿವೃತ್ತಿಗೆ ಒಂದೇ ವರುಷ ಬಾಕಿ ಇತ್ತು…..

Suddi Sante Desk

ಬೆಂಗಳೂರು –

ಈ ಹಿಂದೆ ಕಲಘಟಗಿ ತಹಶೀಲ್ದಾರ ಆಗಿದ್ದ ಬಿ ವ್ಹಿ ಲಕ್ಷ್ಮೇಶ್ವರ ನಿಧನರಾಗಿದ್ದಾರೆ.ಕಲಘಟಗಿ ತಹಶೀ ಲ್ದಾರ ನಿಂದ ಭಡ್ತಿಯೊಂದಿಗೆ ಸಧ್ಯ ಬೆಂಗಳೂರಿನಲ್ಲಿ ಚುನಾವಣೆಯ ಆಯೋಗದಲ್ಲಿ ಕರ್ತವ್ಯ ಮಾಡುತ್ತಿ ದ್ದರು.ಇನ್ನೇನು ಮುಂದಿವ ವರುಷ ನಿವೃತ್ತಿಯಾಗ ಲಿದ್ದರು.ಸಧ್ಯ ಬೆಂಗಳೂರಿನಲ್ಲಿ ಕರ್ತವ್ಯ ಮಾಡುತ್ತಿದ್ದ ಇವರು ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದ ಇವರು ಚಿಕಿತ್ಸೆ ಫಲಿಸ ದೇ ನಿಧನರಾಗಿದ್ದಾರೆ.ಇನ್ನೂ ಮೃತರಾದ ಇವರು ಹೆಬಸೂರು ಸರ್ಕಾರಿ ಶಾಲೆಯ ಪ್ರಧಾನ ಗುರು ಮಾತೆ ಶ್ರೀಮತಿ ವಿದ್ಯಾ ಲಕ್ಷ್ಮೇಶ್ವರ ಅವರ ಪತಿಯಾಗಿದ್ದಾರೆ.

ಇನ್ನೂ ಮೃತರಾದ ಇವರಿಗೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಸಂತಾಪ ಸೂಚಿಸಿದ್ದಾರೆ. ಹೆಬ ಸೂ ರು ಶಾಲೆಯ ಸಿಬ್ಬಂದಿ ಮಕ್ಕಳು ಹಾಗೇ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇ ಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನ ವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಮಲ್ಲಿಕಾ ರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನು ಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾ ಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಎಂ ಐ ಮುನವಳ್ಳಿ, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರ ನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊ ಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ಸಲ್ಲಿಸಿದರು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.