ಬೆಳ್ಳಂ ಬೆಳಿಗ್ಗೆ ಮತ್ತೊರ್ವ ಶಿಕ್ಷಕ ಕೋವಿಡ್ ನಿಂದ ಸಾವು ಉತ್ಸಾಹಿ ಶಿಕ್ಷಕನ ಅಗಲಿಕೆಗೆ ನಾಡಿನ ಶಿಕ್ಷಕ ರಿಂದ ಭಾವಪೂರ್ಣ ನಮನ…..

Suddi Sante Desk

ವಿಜಯಪುರ –

ರಾಜ್ಯದಲ್ಲಿ ಕೋವಿಡ್ ಗೆ ಮತ್ತೊರ್ವ ಆದರ್ಶ ಶಿಕ್ಷಕ ರೊಬ್ಬರು ಸಾವಿಗೀಡಾಗಿದ್ದಾರೆ‌. ಹೌದು ಸದಾಕಾಲ ವೂ ಉತ್ಸಾಹಿ ಮಕ್ಕಳಿಗೆ ಅಚ್ಚುಮೆಚ್ಚಿನ ಶಿಕ್ಷಕ ಆದ ರ್ಶದೊಂದಿಗೆ ಮಾದರಿಯಾಗಿದ್ದ ಬಿ ಕೆ ಹರಿಜನ ಶಿಕ್ಷಕರೇ ಮೃತರಾದವರಾಗಿದ್ದಾರೆ.

ಹೌದು ವಿಜಯಪುರ ಜಿಲ್ಲೆಯ ಮಿಂಚನಾಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು ಬಿ ಕೆ ಹರಿಜನ ಇವರಿಗೆ ಕಳೆದ ಒಂದು ವಾರದ ಹಿಂದೆ ಕರೋನ ಸೋಂಕು ಕಾಣಿಸಿಕೊಂಡಿತ್ತು ನಂತರ ವಿಜಯಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳು ತ್ತಿದ್ದರು ನಿನ್ನೆ ತಡರಾತ್ರಿ ಆರೋಗ್ಯ ದಲ್ಲಿ ಮತ್ತಷ್ಟು ಹೆಚ್ಚು ಸಮಸ್ಯೆ ಉಂಟಾಗಿ ಇಂದು ಬೆಳಗಿನ ಜಾವ ನಿಧನರಾದರು

ಇನ್ನೂ ಮೃತರಾದ ಶಿಕ್ಷಕರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರಾದ ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ,ಶರಣಬಸವ ಬನ್ನಿಗೊಳ, ಸಂಗಮೇ ಶ ಕನ್ನಿನಾಯ್ಕರ್,ಎಸ್ ಎಫ್ ಪಾಟೀಲ, ರವಿ ಬಂಗೇನವರ,ಅಕ್ಬರಅಲಿ ಸೋಲಾಪೂರ, ರಾಜು ಸಿಂಗ್ ಹಲವಾಯಿ,ಚಂದ್ರಶೇಖರ ಶೆಟ್ರು, ನಾರಾಯ ಣಸ್ವಾಮಿ, ಕೆ ಎಮ್ ಮುನವಳ್ಳಿ, ಎಸ್ ಎ ಜಾಧವ, ಎಸ್ ಎಫ್, ಧನಿಗೊಂಡ, ರುಸ್ತಂ ಕನವಾಡೆ, ಹನ ಮಂತ ಬೂದಿಹಾಳ ವಿ ಪ್ರೇಮಾವತಿ, ಕೀರ್ತಿವತಿ ವಿ ಎನ್, ಜೆ ಟಿ ಮಂಜುಳಾ,.ಸೀಮಾ ನಾಯಕ, ಭಾರತಿ ಭಂಡಾರಿ, ಮಂಜುಳಾ ಬಾಗಲೂರು, ನಾಗವೇಣಿ, ಇಂದಿರಾ.ಮುಕಾಂಬಿಕಾ ಭಟ್. ನಾಗರತ್ನ, ಲಕ್ಷ್ಮೀ ದೇವಮ್ಮ, ಎಂ ವಿ,ಕುಸುಮಾ ಎಸ್ ಹೊಳೆಯಣ್ಣ ನವರ,ಬಿ ವಿ ಅಂಗಡಿ ,ಜಗದೀಶ್ ಬೋಳಸೂರ, ಹನಮಂತಪ್ಪ ಬೂದಿಹಾಳ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ ಅಲ್ಲದೇ ಮೃತ ಕುಟುಂಬಕ್ಕೆ ಕೂಡಲೇ ರಾಜ್ಯ ಸರ್ಕಾರ ಕರೋನಾ ವಾರಿಯರ್ಸ್ ಅಂತಾ ಸೂಕ್ತ ಪರಿಹಾರ ನೀಡುವಂತೆ ಒತ್ತಾಯವನ್ನು ಮಾಡಿದೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.