ರಾಜ್ಯದಲ್ಲಿ ಮರೆಯಾದ ಮತ್ತೊರ್ವ ಶಿಕ್ಷಣ ತಜ್ಞ – ಅಗಲಿದ ಹಿರಿಯ ವಿಶ್ರಾಂತ ಕುಲಪತಿಗೆ ನಾಡಿನೆಲ್ಲೆಡೆ ಸಂತಾಪ ನಮನ…..

Suddi Sante Desk

ಧಾರವಾಡ –

ನಾಡಿನ ಹಿರಿಯ ಶಿಕ್ಷಣ ತಜ್ಞ ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ H M ಮಹೇಶ್ವರಯ್ಯ ನಿಧನರಾಗಿದ್ದಾರೆ‌‌.ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲು ತ್ತಿದ್ದ ಇವರು ಇಂದು ಆಸ್ಪತ್ರೆಯಲ್ಲಿ ನಿಧನರಾದ್ದಾರೆ ಧಾರವಾಡದ ಕೆಸಿಡಿ ಮತ್ತು ಕೆಯುಡಿ ಯಲ್ಲಿ ಕನ್ನಡ ವಿಷಯ ಕುರಿತು ಬೋಧನೆ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಂತರ ಕಲಬುರಗಿಯ ಕೇಂದ್ರಿಯ ವಿವಿ ಕುಲಪತಿಗಳಾಗಿ ಕಾರ್ಯ ಮಾಡಿ ನಿವೃತ್ತಿ ಯಾಗಿದ್ದರು.

ಮೃತರಾದ ಇವರ ನಿಧನ ದಿಂದಾಗಿ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟಾಗಿದೆ.ನಿಧನಕ್ಕೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ,ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ,ಸಂತೋಷ ಲಾಡ್,ಈರೇಶ ಅಂಚಟಗೇರಿ ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ‌.

ಇದರೊಂದಿಗೆ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು,ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂ ರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ, ಮುತ್ತಣ್ಣ ಹುಬ್ಬಳ್ಳಿ ಈರಪ್ಪ ಸೊರಟೂರ, ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ, ಸುಸ್ಮಾ ನರ್ಚಿ, ನಾಗರಾಜ ಹಾಲಿಗೇರಿ,ಸೇರಿದಂತೆ ಇತ್ತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಂಭುಲಿಂಗ ನಗೌಡ ಪಾಟೀಲ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸರ್ವ ಸದಸ್ಯರ ಪರವಾಗಿ ಭಾವಪೂರ್ಣ ನಮನ ಸಲ್ಲಿಸಿ ಸಂತಾಪ ಸೂಚಿಸಿ ದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.