ಬ್ಲಾಕ್ ಫಂಗಸ್ ಗೆ ರಾಜ್ಯದಲ್ಲಿ ಬಲಿಯಾದ ಮತ್ತೊರ್ವ ಯುವ ಶಿಕ್ಷಕಿ – ಕರೋನಾ ನಂತರ ಕಾಣಿಸಿಕೊಂಡ ಬ್ಲಾಕ್ ಫಂಗಸ್

Suddi Sante Desk

ವಿಜಯಪುರ –

ಮಹಾಮಾರಿ ಕೋವಿಡ್ ಸೋಂಕು ಕಾಣಿಸಿಕೊಂಡು ನಂತರ ಬ್ಲಾಕ್ ಫಂಗಸ್ ತಗುಲಿ ಇದರಿಂದಾಗಿ ರಾಜ್ಯದಲ್ಲಿ ಯುವ ಶಿಕ್ಷಕಿಯೊಬ್ಬರು ಮೃತರಾಗಿದ್ದಾರೆ ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಆಲಮೇಲ ಸರ್ಕಾರಿ ಶಾಲೆಯ ಗುರುಮಾತೆಯಾ ಗಿದ್ದ ಶ್ರೀಮತಿ ಭಾರತಿ ಎಸ್ ಜಗತಿ ಮೃತರಾಗಿರುವ ರಾಗಿದ್ದಾರೆ. ಕಳೆದ ಹಲವು ದಿನಗಳ ಹಿಂದೆ ಇವರಿಗೆ ಕರೋನ ಸೋಂಕು ಕಾಣಿಸಿಕೊಂಡಿತ್ತು ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಇನ್ನೇನು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗು ತ್ತಾರೆ ಎಂದುಕೊಳ್ಳಲಾಗಿತ್ತು ಆದರೆ ಆರೋಗ್ಯದಲ್ಲಿ ಮತ್ತೇ ಏರುಪೇರು ಉಂಟಾಗಿ ಬ್ಲಾಕ್ ಫಂಗಸ್ ಕಾಣಿಸಿಕೊಂಡಿತು ಅದಕ್ಕೂ ಚಿಕಿತ್ಸೆಯನ್ನು ನೀಡ ಲಾಗುತ್ತಿತ್ತು ಚಿಕಿತ್ಸೆ ಫಲಿಸದೇ ಅಂತಿಮವಾಗಿ ಇಂದು ಗುರುಮಾತೆ ನಿಧನರಾಗಿದ್ದಾರೆ.

ಮೃತರಾದ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕರು ಭಾವಪೂರ್ಣ ನಮನವನ್ನು ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.ಅದರಲ್ಲೂ ಸಂಘದ ಸದಸ್ಯರಾದ ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣಪ್ಪಗೌಡ ಆರ್ ಕೆ, ಎಸ್ ಎಫ್ ಪಾಟೀಲ ಹನುಮಂತಪ್ಪ ಮೇಟಿ ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನ ಹಳ್ಳಿ, ಹೊಂಬರಡಿ ಆರ್,ಡಿ, ಅಕ್ಬರಲಿ ಸೋಲಾಪುರ,

ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ, ಎಂ ಐ ಮುನವಳ್ಳಿ, ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಕೋಲಾರ ಶ್ರೀನಿವಾಸ ಸೇರಿದಂತೆ ಶಿಕ್ಷಕರು ಭಾವಪೂರ್ಣ ನಮನವನ್ನು ಸಲ್ಲಿಸಿ ಸಂತಾಪವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.