ಧಾರವಾಡ ದಲ್ಲಿ ಭೀಕರ ಅಪಘಾತ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

Suddi Sante Desk

ಧಾರವಾಡ –

ಧಾರವಾಡ ದಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರು ಮೃತರಾಗಿದ್ದಾರೆ‌.ಹೌದು ನಗರದ ಸಂಜೀವಿನಿ ಪಾರ್ಕ್ ಬಳಿ ಈ ಒಂದು ಅಪಘಾತ ಸಂಭವಿಸಿದೆ

ಬೈಕ್ ಮತ್ತು ಕಾರು ನಡುವೆ ಈ ಒಂದು ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಬೈಕ್ ನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ.

ಬೈಕ್ ಗೆ ಕಾರು ಗುದ್ದಿದ್ದು ಬೈಕ್ ನಲ್ಲಿದ್ದ ಧಾರವಾ ಡದ ಮದಾರ ಮಡ್ಡಿಯ ಇಬ್ಬರು ಬೈಕ್ ಸವಾರರು ನಿಧನರಾಗಿದ್ದಾರೆ.

ನವಲೂರು ರೇಲ್ವೆ ನಿಲ್ದಾಣ ಕ್ರಾಸ್ ಬಳಿಯ ಮುಖ್ಯ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.

https://youtu.be/9WnZ33C8KB8

ಸದಾನಂದ ಉಮೇಶ ಸಾಮ್ರಾಣಿ ಮತ್ತು ರವಿ ಇಬ್ಬರು ಮೃತರಾದವರಾಗಿದ್ದಾರೆ.ಇನ್ನೂ ಸುದ್ದಿ ತಿಳಿದ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.