ಸುದ್ದಿ ಸಂತೆಗೆ ವರ್ಷದ ಸಂಭ್ರಮ ಶಾಸಕ ಅಮೃತ ದೇಸಾಯಿ ಅವರಿಂದ ಅಭಿನಂದನೆ…..

Suddi Sante Desk

ಬೆಂಗಳೂರು –

ಡಿಜಿಟಲ್ ಮೀಡಿಯಾದಲ್ಲಿ ಈಗ ವರ್ಷದ ಸಂಭ್ರಮ ದಲ್ಲಿರುವ ಸುದ್ದಿ ಸಂತೆಗೆ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅಭಿನಂದನೆಗಳನ್ನು ಸಲ್ಲಿಸಿ ದ್ದಾರೆ.ಹೊಸ ಕನಸು ಹೊಸ ಭರವಸೆಯೊಂದಿಗೆ ಸ್ಥಳೀಯ ಮತ್ತು ರಾಜ್ಯದ ದೇಶ ವಿದೇಶಗಳ ಸುದ್ದಿಗಳನ್ನು ಅದರಲ್ಲೂ ಮುಖ್ಯವಾಗಿ ನೊಂದ ಜನರ ಧ್ವನಿಯಾಗಿ ಕೆಲಸವನ್ನು ಮಾಡುತ್ತಿರುವ ಸುದ್ದಿ ಸಂತೆ ಡಿಜಿಟಲ್ ಮೀಡಿಯಾಗೆ ಈಗ ಒಂದು ವರ್ಷದ ಸಂಭ್ರಮ.

ಒಂದು ವರ್ಷದ ಅವಧಿಯಲ್ಲಿಯೇ ಸಾಕಷ್ಟು ಪ್ರಮಾಣ ದಲ್ಲಿ ಹೆಸರನ್ನು ಮಾಡಿರುವ ನಿಮ್ಮ ಸುದ್ದಿ ಸಂತೆ ವೇಬ್ ನ್ಯೂಸ್ ನ ಪ್ರಥಮ ವಾರ್ಷಿಕೊತ್ಸವಕ್ಕೆ ಶಾಸಕ ಅಮೃತ ದೇಸಾಯಿ ಮತ್ತು ಧಾರವಾಡದ ಕಚೇರಿಯ ಎಲ್ಲಾ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವೇಗವಾಗಿ ತೀವ್ರ ಗತಿಯಲ್ಲಿ ಸ್ಥಳೀಯ ಮತ್ತು ರಾಜ್ಯದ ಎಲ್ಲಾ ವರ್ಗದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿರುವ ನ್ಯೂಸ್ ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇನ್ನೂ ಎತ್ತರ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.