ಚಿಂತಾಮಣಿ –
ಮನೆಯಲ್ಲೇ ಪತಿ ಪತ್ನಿ ಇಬ್ಬರು ನೇಣು ಬೀಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಂತಾ ಮಣಿಯಲ್ಲಿ ನಡೆದಿದೆ.ಚಿಂತಾಮಣಿ ತಾಲ್ಲೂಕಿನ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಕೊಂಡ್ಲಿಗಾನಹಳ್ಳಿ ಗ್ರಾಮದ ವೆಂಕಟರೆಡ್ಡಿ (53)ಹಾಗೂ ರತ್ನಮ್ಮ (50)ಮೃತ ದಂಪತಿಗಳಾ ಗಿದ್ದಾರೆ.
ಇನ್ಸೂ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿ ಕೊಂಡಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಜಮೀನಿನಲ್ಲಿ ಬೆಳೆ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಕೈಸಾಲ ಮಾಡಿಕೊಂಡಿದ್ದರಂತೆ ದಂಪತಿ ಗಳು.ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.