This is the title of the web page
This is the title of the web page

Live Stream

[ytplayer id=’1198′]

September 2025
T F S S M T W
 123
45678910
11121314151617
18192021222324
252627282930  

| Latest Version 8.0.1 |

State News

ಶಿಕ್ಷಕರ ಸಮಸ್ಯೆ ಗಳ ಕುರಿತು CM ಭೇಟಿಯಾದ ಗ್ರಾಮೀಣ ಶಿಕ್ಷಕರ ಸಂಘದವರು – ಆರ್ ನಾರಾಯಣಸ್ವಾಮಿ ನೇತೃತ್ವದಲ್ಲಿ ನಿಯೋಗವು ಭೇಟಿ ಮಾತುಕತೆ…..

WhatsApp Group Join Now
Telegram Group Join Now

ಬೆಂಗಳೂರು –

ವರ್ಗಾವಣೆ,ಭಡ್ತಿ,ಸ್ವತಃ ಜಿಲ್ಲೆಗೆ ವರ್ಗಾವಣೆ ಸೇರಿದಂತೆ ಸಧ್ಯ ರಾಜ್ಯದಲ್ಲಿ ಶಿಕ್ಷಕರು ಅನುಭವಿ ಸುತ್ತಿರುವ ಶಿಕ್ಷಕರ ಸಮಸ್ಯೆ ಗಳ ಕುರಿತು ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ದವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದರು

ಹೌದು ಸಧ್ಯ ರಾಜ್ಯದಲ್ಲಿ ಶಿಕ್ಷಕರು ಅನುಭವಿಸು ತ್ತಿರುವ ಹೊತ್ತುಕೊಂಡು ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಧ್ವನಿಯಾಗಿ ಆರ್ ನಾರಾಯಣ ಸ್ವಾಮಿ ಚಿಂತಾಮಣಿ, ಸಂಗಮೇಶ ಖನ್ನಿನಾಯ್ಕರ್ ಸೇರಿದಂತೆ ಹಲವರ ನೇತೃತ್ವದಲ್ಲಿನ ನಿಯೋಗ ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚೆ ಮಾಡಿದರು

ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆರ್ ನಾರಾಯಣಸ್ವಾಮಿ ಚಿಂತಾಮಣಿ ಅವರ ನೇತ್ರತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೇಟಿಯಾಗಿ ಗ್ರಾಮೀಣ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಶಿಕ್ಷಕರ ವರ್ಗಾವಣೆ ಸಮಸ್ಯೆಯನ್ನು ಪರಿಹರಿಸುವುದು ಸೇರಿದಂತೆ ಶಿಕ್ಷಕರನ್ನು ಅವರ ಸ್ವಂತ ಜಿಲ್ಲೆಗೆ ಸೇವಾವಧಿಯಲ್ಲಿ ಒಮ್ಮೆ ವರ್ಗಾವಣೆ ಮಾಡಿ ಅನುಕೂಲ ಮಾಡಿಕೊಡಲು ವಿನಂತಿಸಿದರು

ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಕುರಿತು ಚರ್ಚೆ ಮಾಡುವೆ ಎಂದರು ಬೆಂಗಳೂ ರಿನ ನೆಲಮಂಗಲ ಮಲ್ಲಿಕಾರ್ಜುನ ಧಾರವಾಡ ಜಿಲ್ಲಾ ಅದ್ಯಕ್ಷರು ಅಕ್ಬರಲಿ ಸೋಲಾಪುರ, ಬೆಳಗಾವಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂಗಮೇಶ ಖನ್ನಿನಾ ಯ್ಕರ ಸೇರಿದಂತೆ ಹಲವರು ಈ ಒಂದು ನಿಯೋಗದಲ್ಲಿ ಪಾಲ್ಗೊಂಡಿದ್ದರು.


Google News

 

 

WhatsApp Group Join Now
Telegram Group Join Now
Suddi Sante Desk