ಬಳ್ಳಾರಿ –
KSRTC ಬಸ್ ಮತ್ತು ಆರೋಗ್ಯ ಇಲಾಖೆಯ ಕಾರ್ ಡಿಕ್ಕಿಯಾಗಿ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಬಳ್ಳಾರಿ ಯಲ್ಲಿ ನಡೆದಿದೆ.
ಹೌದು ಆರೋಗ್ಯ ಇಲಾಖೆ ಸಿಬ್ಬಂದಿಗೆ ತೀವ್ರವಾಗಿ ಗಾಯಗೊಂಡಿದ್ದು.ಕೂಡ್ಲಿಗಿ ತಾಲೂಕಿನ ಈಚಲ ಬೊಮ್ಮನ ಹಳ್ಳಿಯ ಬಳಿ ಈ ಒಂದು ಘಟನೆ ನಡೆದಿದೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಈಚಲ ಬೊಮ್ಮನ ಹಳ್ಳಿ ಅಪಘಾತವಾಗಿದೆ.ಅತಿವೇಗ ಮತ್ತು ಅಜಾಗರೂಕತೆಯಿಂದ ಬಸ್ ಚಲಾವಣೆ ಯಿಂದಾಗಿ ಸಂಭವಿಸಿದೆ ಅಪಘಾತ.ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.