This is the title of the web page
This is the title of the web page

Live Stream

[ytplayer id=’1198′]

October 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಹೃದಯಾಘಾತದಿಂದ ಮರೆಯಾದ ಶಿಕ್ಷಣ ಸಂಯೋಜಕ – ನಟರಾಜ್ ರ ನಿಧನಕ್ಕೆ ನಾಡಿನ ಶಿಕ್ಷಕರಿಂದ ಭಾವಪೂರ್ಣ ನಮನ ಸಂತಾಪ

WhatsApp Group Join Now
Telegram Group Join Now

ಬೆಂಗಳೂರು –

ಹೌದು ಹೃದಯಾಘಾತದಿಂದ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ನಿಧನರಾಗಿದ್ದಾರೆ.ಮಂಡ್ಯ ಜಿಲ್ಲೆಯ ಭುವನಹಳ್ಳಿಯ ಶಾಲೆಯಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ನಟರಾಜ್ ಅವರೇ ನಿಧನರಾದವ ರಾಗಿದ್ದಾರೆ.ಕಳೆದ ಹಲವಾರು ವರ್ಷಗಳಿಂದ ಇಲಾಖೆ ಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಸಧ್ಯ ಈ ಒಂದು ಶಾಲೆಯಲ್ಲಿ ಶಿಕ್ಷಕರಾಗಿದ್ದರು.ಈ ಹಿಂದೆ ಬುಕ್ಕಾಪಟ್ಟಣ ಹೋಬಳಿಯ ಶಿಕ್ಷಣ ಸಂಯೋಜಕ ರಾಗಿ ಕೆಲಸವನ್ನು ನಿರ್ವಹಿಸಿದ್ದರು.ಕೆಲಸವನ್ನು ಮುಗಿಸಿಕೊಂಡು ಶಾಲೆಯಿಂದ ಮನೆಗೆ ಬಂದಿದ್ದ ಇವರು ಹೃದಯಾಘಾತದಿಂದ ನಿಧನವಾಗಿದ್ದಾರೆ.

ಎದೆ ನೋವು ಕಾಣಿಸಿಕೊಂಡ ಕೂಡಲೇ ಇವರನ್ನು ಮನೆಯಿಂದ ಆಸ್ಪತ್ರಗೆ ಕರೆದುಕೊಂಡು ಹೋಗಲಾ ಯಿತು ಚಿಕಿತ್ಸೆ ನೀಡುವ ಮುನ್ನವೇ ಮೃತರಾಗಿದ್ದಾರೆ. ಇಲಾಖೆಯಲ್ಲಿ ಸರಳ ಸಜ್ಜನಿಕೆಗೆ ಮತ್ತು ದಕ್ಷತೆ ಗೆ ಹೆಸರಾಗಿದ್ದ ನಟರಾಜ್ ಸರ್ ಆತ್ಮಕ್ಕೆ ಶಾಂತಿ ಸಿಗಲಿ ಇವರನ್ನು ಕಳದುಕೊಂಡಿರುವ ಕುಟುಂಬಕ್ಕೆ ದುಃಖ ವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ದೇವರು ನೀಡಲೆಂದು ಆ ದೇವರಲ್ಲಿ ನಾಡಿನ ಮೂಲೆ ಮೂಲೆ ಗಳಿಂದ ಶಿಕ್ಷಕ ಬಂಧುಗಳು ಪ್ರಾರ್ಥನೆಯನ್ನು ಮಾಡಿದ್ದಾರೆ.

ಇದರೊಂದಿಗೆ ನಾಡಿನ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪರವಾಗಿ ಪವಾಡೆಪ್ಪ, ಗುರು ತಿಗಡಿ,ಎಸ್ ವಾಯ್ ಸೊರಟಿ, ಚಂದ್ರಶೇ ಖರ್ ಶೆಟ್ರು,ಅಶೋಕ ಸಜ್ಜನ,ಎಲ್ ಐ ಲಕ್ಕಮ್ಮ ನವರ, ಕೆ ಬಿ ಕುರಹಟ್ಟಿ ಪಿ ಎಸ್ ಅಂಕಲಿ ಡಾ, ಲಕ್ಷ್ಮಣ ಕೆ ಎಂ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ ಹನುಮಂತಪ್ಪ ಬೂದಿಹಾಳ,ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ,ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರನಾಥ, ಡಿ ಎಸ್ ಭಜಂತ್ರಿ, ಎನ್ ಎಂ ಕುಕನೂರ ಶಶಿಕಾಂತ ಶಿಂಗೆ ಸುನೀಲ ಮಲ್ಕೇಡ, ಎಂಡಿರಫೀಕ,, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ರುದ್ರೇಶ ಕುರ್ಲಿ, ಶಿವಾನಂದ ಬೆಂಚಿಕೇರಿ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಮಲ್ಲಿಕಾರ್ಜುನ ಜಿ ಚರಂತಿಮಠ ಬೈಲಹೊಂ ಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂ ದ ಬೆಂಚಿಕೇರಿ.ಪ್ರವೀಣ ಪಾಳೇಕರ,ನೆಲಮಂಗಲ ಮಲ್ಲಿಕಾರ್ಜುನ,ಎಸ್ ಎ ಜಾಧವ ಎಸ್ ಎಸ್ ಧನಿಗೊಂಡ, ಸಾವಿತ್ರಿ ಜಾಲಿಮರದ,ಸುಸ್ಮಾ ನರ್ಚಿ ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನವನ್ನು ಸಲ್ಲಿಸಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk