ಉಣಕಲ್ ಕೆರೆಗೆ ಬಾಗಿನ ಅರ್ಪನೆ – ದೀಪಾ ಗೌರಿ ನೇತ್ರತ್ವದಲ್ಲಿ ನಡೆಯಿತು ಅರ್ಥಪೂರ್ಣ ಕಾರ್ಯಕ್ರಮ…..

Suddi Sante Desk
ಉಣಕಲ್ ಕೆರೆಗೆ ಬಾಗಿನ ಅರ್ಪನೆ – ದೀಪಾ ಗೌರಿ ನೇತ್ರತ್ವದಲ್ಲಿ ನಡೆಯಿತು ಅರ್ಥಪೂರ್ಣ ಕಾರ್ಯಕ್ರಮ…..

ಹುಬ್ಬಳ್ಳಿ

ಹುಬ್ಬಳ್ಳಿಯ ಉಣಕಲ್ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಡೆಯಿತು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ದೀಪಾ ನಾಗರಾಜ್ ಗೌರಿಯವರ ನೇತೃತ್ವದಲ್ಲಿ ಈ ಒಂದು ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು.

 

ಈ ಕಾರ್ಯಕ್ರಮದಲ್ಲಿ, ವಿಶೇಷವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿರುವ ಶ್ರೀಮತಿ ಸುವರ್ಣ ಕಲ್ಲಂಕುಂಟ್ಲಾ ಹಾಗೂ ಮಹಿಳಾ ಕಾಂಗ್ರೆಸ್ಸಿನ ಎಲ್ಲಾ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಅಭಿಮಾನಿಗಳು ಪಾಲ್ಗೊಂಡು ನಮ್ಮ ನಾಡಿಗೆ ಗಂಗಾಮಾತೆ, ಸುಖ ಶಾಂತಿ ಸಮೃದ್ಧಿಯನ್ನು ನೀಡಲಿ ಎಂದು ಪ್ರಾರ್ಥಿಸಿ ಬಾಗಿನ ಅರ್ಪಿಸಿದರು.

ದೀಪಾ ನಾಗರಾಜ್ ಗೌರಿ ಅಧ್ಯಕ್ಷರು ಇವ ರೊಂದಿಗೆ ಹು. ಧಾ. ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಮಹಿಳೆ ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.