This is the title of the web page
This is the title of the web page

Live Stream

[ytplayer id=’1198′]

July 2025
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

BEO ಕಚೇರಿ ಸ್ಥಳಾಂತರಕ್ಕೆ ಮನವಿ – ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮನವಿ…..

BEO ಕಚೇರಿ ಸ್ಥಳಾಂತರಕ್ಕೆ ಮನವಿ – ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮನವಿ…..
WhatsApp Group Join Now
Telegram Group Join Now

ರಾಯಚೂರು

ಅಪಾಯದ ಅಂಚಿನಲ್ಲಿರುವ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ತ್ವರಿತವಾಗಿ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿ ವಿಶ್ವ ಮಾನವ ಹಕ್ಕುಗಳ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು

ಹಲವು ದಶಕಗಳ ಹಿಂದೆ ನಿರ್ಮಾಣವಾದ ಕಟ್ಟಡ ಶಿಥಿಲಗೊಂಡಿದೆ.ಚಾವಣಿ ಬೀಳುವ ಆತಂಕ ಎದು ರಾಗಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರಗಳು ಇಲಾಖೆಯಲ್ಲಿ ಇವೆ. ಇವೆಲ್ಲವನ್ನೂ ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಮಳೆಗಾಲ ಆರಂಭವಾಗಿದೆ ದುರಸ್ತಿ ಮಾಡದೇ ಇರುವುದರಿಂದ ಚಾವಣಿ ಸೋರುತ್ತಿದೆ. ಇದರಿಂದ ಸಿಬ್ಬಂದಿ ಆತಂಕದಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ಸಂಭಂದಿಪಟ್ಟ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

ವಿಶ್ವ ಮಾನವ ಹಕ್ಕುಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಪ್ಪ, ಪವನ ಪಾಟೀಲ, ಕೆ. ರಂಗನಾಥ, ಎಂ. ಕೆ. ನರೇಂದ್ರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸುದ್ದಿ ಸಂತೆ ನ್ಯೂಸ್ ರಾಯಚೂರು…..


Google News

 

 

WhatsApp Group Join Now
Telegram Group Join Now
Suddi Sante Desk