ಕೋವಿಡ್ ನಿಂದ ಮೃತಪಟ್ಟ BPL ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ – ಹೊರಬಿತ್ತು ರಾಜ್ಯ ಸರ್ಕಾರದಿಂದ ಪರಿಷ್ಕ್ರತ ಆದೇಶ…..

Suddi Sante Desk

ಬೆಂಗಳೂರು –

ರಾಜ್ಯದಲ್ಲಿ ಕೋವಿಡ್ ನಿಂದ ಮೃತರಾದ ಕುಟುಂಬಕ್ಕೆ ಇದ್ದ ಒಂದು ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಅಲ್ವ ಸ್ವಲ್ಪು ಮಾರ್ಪಾಡು ಮಾಡಿ ಪುನಃ ಮತ್ತೆ ಆದೇಶ ವನ್ನು ಮಾಡಿದೆ.ಹೌದು ಕೋವಿಡ್ ನಿಂದ ಮೃತಪಟ್ಟ ಎಲ್ಲಾ ಬಿಪಿಎಲ್(BPL)ಕುಟುಂಬದ ಅರ್ಹ ವಾರಸುದಾರರಿಗೆ ತಲಾ 1 ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ಸೂಚಿಸಿ ಪರಿಷ್ಕೃತ ಆದೇಶವನ್ನು ಹೊರಡಿಸಿದೆ.

ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ ಒಂದು ಲಕ್ಷ ರೂ.ಪರಿಹಾರವನ್ನು ಘೋಷಿಸಿತ್ತು.ಆದರೆ ಈಗ ಈ ಷರತ್ತನ್ನು ಸಡಿಲಗೊಳಿಸಲಾಗಿದ್ದು ಯಾವುದೇ ವಯಸ್ಸಿನ ನಿಬಂಧನೆಯಿಲ್ಲದೆ ಕಾನೂನು ಬದ್ಧ ವಾರಸು ದಾರರಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡುವಂತೆ ಕಂದಾಯ ಇಲಾಖೆಗೆ ತಿದ್ದುಪಡಿ ಆದೇಶ ಹೊರಡಿಸಿ ಆದೇಶವನ್ನು ಮಾಡಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.