ಕಲ್ಲಿನ ಕ್ವಾರಿಗೆ ಉರುಳಿ ಬಿದ್ದ ಶಾಲಾ ಬಸ್ – ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರಲು ಹೋಗುವಾಗ ಅಪಘಾತ…..

Suddi Sante Desk

ಬೆಂಗಳೂರು –

ಶಾಲಾ ಮಕ್ಕಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದ ಬಸ್ ವೊಂದು ಕಲ್ಲಿನ ಕ್ವಾರಿಗೆ ಉರುಳಿ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ‌ ಹೌದು ಬೆಂಗಳೂರಿನ ಹೆಚ್. ಎಸ್.ಎಲ್ ಲೇಔಟ್ ಇಂಟರ್ ನ್ಯಾಷನಲ್ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಲಿನ ಕ್ವಾರಿಯೊಳಗೆ ಉರುಳಿ ಬಿದ್ದಿದೆ

ಅದೃಷ್ಟವಶಾತ್ ಬಸ್ ನಲ್ಲಿ ಶಾಲಾ ವಿದ್ಯಾರ್ಥಿಗಳು ಇರಲಿಲ್ಲ ಘಟನಾ ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.