ಬೆಂಗಳೂರು –
ರಾಜ್ಯದ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಸಮಿತಿಗೆ ಮತ್ತು ಆಯೋಗಕ್ಕೆ ಸಹಕಾರ ನೀಡಿದ ಅಧಿಕಾರಿ ಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗವು ಭೇಟಿ ಯಾದರು.ಹೌದು ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಅವರ ನೇತೃತ್ವದಲ್ಲಿ ಟೀಮ್ ಭೇಟಿಯಾಗಿ ಅಭಿಮಾನದ ಅಭಿನಂದನೆಗಳನ್ನು ಸಲ್ಲಿಸಿದರು
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾ ಗಿರುವ ಷಡಾಕ್ಷರಿ ಅವರ ನೇತೃತ್ವದಲ್ಲಿ ಭೇಟಿ ಯಾಗಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು 7ನೇ ವೇತನ ಆಯೋಗಕ್ಕೆ ಸಹಕಾರ ನೀಡಿದ ಅಧಿಕಾರಿ ಗಳನ್ನು ಅವರವರ ಕಚೇರಿ ಗೆ ತೆರಳಿ ಭೇಟಿಯಾದರು ರಾಜ್ಯ ಸರ್ಕಾರಿ ನೌಕರರ ಟೀಮ್
ಇನ್ನೂ ಈ ಒಂದು ವಿಚಾರ ಕುರಿತು ಆದೇಶ ಹೊರಡಿಸಲು ಸಂಪೂರ್ಣ ಸಹಕಾರ ನೀಡಿದ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯ ದರ್ಶಿಗಳಾದ ಐ.ಎಸ್.ಎನ್ ಪ್ರಸಾದ್, IAS., ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್,IAS., ಹಾಗೂ ಶ್ರೀಮತಿ ಏಕ್ ರೂಪ್ ಕೌರ್,IAS., ಅವರನ್ನು ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.
ಸುದ್ದಿ ಸಂತೆ ನ್ಯೂಸ್…..