This is the title of the web page
This is the title of the web page

Live Stream

[ytplayer id=’1198′]

July 2024
T F S S M T W
 123
45678910
11121314151617
18192021222324
25262728293031

| Latest Version 8.0.1 |

ಬೆಳಗಾವಿ

ಸೈನ್ಯ ಸೇರಬೇಕೆಂಬ ಕನಸು ಕಾಣುತ್ತಿದ್ದ ಯುವಕ ನೇಣಿಗೆ ಶರಣು – ಹಂಚಿನಾಳ ಗ್ರಾಮದಲ್ಲಿ ನೇಣಿಗೆ ಶರಣಾದ ಯುವಕ…..

ಸೈನ್ಯ ಸೇರಬೇಕೆಂಬ ಕನಸು ಕಾಣುತ್ತಿದ್ದ ಯುವಕ ನೇಣಿಗೆ ಶರಣು – ಹಂಚಿನಾಳ ಗ್ರಾಮದಲ್ಲಿ ನೇಣಿಗೆ ಶರಣಾದ ಯುವಕ…..
WhatsApp Group Join Now
Telegram Group Join Now

ಚಿಕ್ಕೋಡಿ

ಸೈನ್ಯ ಸೇರ್ಪಡೆ ಕನಸು ಕಾಣುತ್ತಿದ್ದ ಯುವಕ ನೊರ್ವ ನೇಣಿಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಘಟನೆ ನಡೆದಿದೆ

ಅಪ್ಪಾಸೋ ಶಿವಾಜಿ ಪಣದೆ(24) ಆತ್ಮಹತ್ಯೆ ಮಾಡಿಕೊಂಡ ಯುವಕ ನಾಗಿದ್ದಾನೆ.ಕಳೆದ ಎರಡು ವರ್ಷಗಳಿಂದ ಮಹಾರಾಷ್ಟ್ರದ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡ್ತಿದ್ದ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ನಿಪ್ಪಾಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಿಕ್ಕೋಡಿ…..


Google News

 

 

WhatsApp Group Join Now
Telegram Group Join Now
Suddi Sante Desk