ಧಾರವಾಡ ದಲ್ಲಿ ABVP ಪ್ರತಿಭಟನೆ ಪ್ರವೀಣ್ ಹತ್ಯೆ ಖಂಡನೆ – ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ…..

Suddi Sante Desk

ಧಾರವಾಡ –

ಮಂಗಳೂರು ಮೂಲದ ಪ್ರವೀಣ್ ಹತ್ಯೆ ಖಂಡಿಸಿ ಧಾರವಾಡದಲ್ಲಿ ಎಬಿವಿಪಿ ಸಂಘಟನೆ ವತಿಯಿಂದ ಪ್ರತಿಭಟನೆ ಮಾಡಲಾಯಿತು.ಹೌದು ಧಾರವಾಡದ ಡಿಸಿ ಕಚೇರಿ ಎದುರು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು ಆಕ್ರೋಶವನ್ನು ವ್ಯಕ್ತಪಡಿಸಿದರು.

SDPI,PFI,SFI ಸಂಘಟನೆ ಬ್ಯಾನ್ ಮಾಡುವಂತೆ ಮನವಿ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರಮಾಣದಲ್ಲಿ ಹೋರಾಟ ಮಾಡಲಾಯಿತು.

ಹಲವು ದಿನಗಳಿಂದ ನಿರಂತರವಾಗಿ ಹತ್ಯೆ ನಡೆಯುತ್ತಿವೆ ಆದರೆ ಇಂತಹ ಘಟನೆ ಮತ್ತೆ ಮರುಕಳಿಸದಂತೆ ಮನವಿ ಯನ್ನು ಮಾಡಲಾಯಿತು.

ಬಿಜೆಪಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯವನ್ನು ಮಾಡಿ ಜಿಲ್ಲಾಧಿಕಾರಿ ಮೂಲಕ ಮನವಿ ಯನ್ನು ನೀಡಲಾಯಿತು

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.