ಗೃಹ ಸಚಿವರನ್ನು ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘದ ಟೀಮ್ – ಪ್ರಣಾಳಿಕೆಯಂತೆ ನೌಕರರ ಬೇಡಿಕೆ ಈಡೇರಿಸಿ ಷಡಾಕ್ಷರಿ ನೇತ್ರತ್ವದಲ್ಲಿನ ಟೀಮ್ ಒತ್ತಾಯ…..

Suddi Sante Desk
ಗೃಹ ಸಚಿವರನ್ನು ಭೇಟಿಯಾದ ರಾಜ್ಯ ಸರ್ಕಾರಿ ನೌಕರರ ಸಂಘದ ಟೀಮ್ – ಪ್ರಣಾಳಿಕೆಯಂತೆ ನೌಕರರ ಬೇಡಿಕೆ ಈಡೇರಿಸಿ ಷಡಾಕ್ಷರಿ ನೇತ್ರತ್ವದಲ್ಲಿನ ಟೀಮ್ ಒತ್ತಾಯ…..

ಬೆಂಗಳೂರು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಗೃಹ ಸಚಿವ ಡಾ|| ಜಿ.ಪರಮೇಶ್ವರರ ಅವರನ್ನು ಭೇಟಿ ಮಾಡಿ ಕೆಲವೊಂದಿಷ್ಟು ವಿಚಾರ ಗಳ ಕುರಿತು ಚರ್ಚೆ ಯನ್ನು ಮಾಡಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನ್ಯ ಗೃಹ ಸಚಿವರಾದ ಡಾ|| ಜಿ.ಪರಮೇಶ್ವರ ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಇದೇ ವೇಳೆ ಪಕ್ಷದ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿದ್ದ ಡಾ|| ಜಿ.ಪರಮೇಶ್ವರರವರ ನೇತೃತ್ವದಲ್ಲಿ ರಚನೆಗೊಂಡ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, ಎನ್.ಪಿ.ಎಸ್ ರದ್ದುಪಡಿಸಿ ಹಳೆಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಮನವಿ ಮಾಡಲಾಯಿತು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು‌…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.