ಕನ್ನಡ ರಾಜ್ಯೋತ್ಸವ ಮೆರವಣಿಗೆ ಗೆ ಅವಕಾಶ ಕೊಡಿ – ಧಾರವಾಡ ದಲ್ಲಿ ಕನಸೇ ಪ್ರತಿಭಟನೆ…..

Suddi Sante Desk

ಧಾರವಾಡ –

ಕರ್ನಾಟಕ ರಾಜ್ಯೋತ್ಸವ ಆಚರಣೆಯ ಮೆರವಣಿಗೆಗೆ ಅವಕಾಶ ನೀಡುವಂತೆ ಒತ್ತಾಯಿಸಿ ಧಾರವಾಡ ದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆ ಯವರು ಪ್ರತಿಭಟನೆ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ನವ ನಿರ್ಮಾಣ ಸೇನೆ ಧಾರವಾಡ ಜಿಲ್ಲಾ ಘಟಕ ದಿಂದ ಗಿರೀಶ್ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಮಾಡಲಾ ಯಿತು

ರಾಜಕೀಯ ಪಕ್ಷಗಳಿಗೆ ಮೆರವಣಿಗೆ ಗೆ ಅವಕಾಶ ವನ್ನು ನೀಡಲಾಗುತ್ತಿದ್ದು ಹೀಗಾಗಿ ನಮಗೂ ಕೂಡಾ ಅವಕಾಶ ವನ್ನು ನೀಡುವಂತೆ ಒತ್ತಾಯವನ್ನು ಮಾಡಿ ಜಿಲ್ಲಾಧಿಕಾರಿ ಗಳಿಗೆ ಮನವಿ ನೀಡಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.