ರಾಜ್ಯೋತ್ಸವ ಪ್ರಶಸ್ತಿ ಗೆ ನಾಮ ನಿರ್ದೇಶನಕ್ಕೆ ಅವಕಾಶ – ಸಾಧಕರ ಹೆಸರನ್ನು ನಿರ್ದೇಶನ ಮಾಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಆದೇಶ…..

Suddi Sante Desk
ರಾಜ್ಯೋತ್ಸವ ಪ್ರಶಸ್ತಿ ಗೆ ನಾಮ ನಿರ್ದೇಶನಕ್ಕೆ ಅವಕಾಶ – ಸಾಧಕರ ಹೆಸರನ್ನು ನಿರ್ದೇಶನ ಮಾಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಆದೇಶ…..

ಬೆಂಗಳೂರು

ರಾಜ್ಯೋತ್ಸವ ಪ್ರಶಸ್ತಿ ಗೆ ನಾಮ ನಿರ್ದೇಶನಕ್ಕೆ ಅವಕಾಶ – ಸಾಧಕರ ಹೆಸರನ್ನು ನಿರ್ದೇಶನ ಮಾಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಆದೇಶ ಹೌದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ‘ಸೇವಾ ಸಿಂಧು ಪೋರ್ಟಲ್ ನಲ್ಲಿ ವೆಬ್‌ ಸೈಟ್ https://sevasindhu.karnataka.gov.in ನಾಮ ನಿರ್ದೇಶನ ಮಾಡಬಹುದಾಗಿದ್ದು ನಾಮ ನಿರ್ದೇಶನಕ್ಕೆ ಅಕ್ಟೋಬರ್, 15 ಕಡೆ ದಿನವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.