ಅನುಕಂಪದ ನೌಕರಿ ನಿಯಮ ಗಳಿಗೆ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ – ನಿಯಮಗಳಿಗೆ ತಿದ್ದುಪಡಿ ಮಾಡಿ ಆದೇಶ…..

Suddi Sante Desk

ನವದೆಹಲಿ –

ಮುಂದಿನ ದಿನಗಳಲ್ಲಿ ಅನುಕಂಪದ ಆಧಾರದಲ್ಲಿ ಕೇಂದ್ರ ಸರ್ಕಾರಿ ಉದ್ಯೋಗ ಸಿಗುವುದು ಕಷ್ಟ ಕರ್ತವ್ಯದಲ್ಲಿ ಇದ್ದಾ ಗಲೇ ಉದ್ಯೋಗಿ ಅಸುನೀಗಿದ ಸಂದರ್ಭದಲ್ಲಿ ಆತನ ಪತ್ನಿ, ಪುತ್ರ,ಅಥವಾ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿ ತಂದಿದೆ.

ಹೌದಿ ಮುಂದಿನ ದಿನಗಳಲ್ಲಿ ಹೆಚ್ಚು ಪಾರದರ್ಶಕವಾಗಿರುವ ನಿಯಮಗಳು ಜಾರಿಯಾಗಲಿವೆ.ಕೇಂದ್ರ ಸರ್ಕಾರಿ ನೌಕರನ ಕುಟುಂಬ ಹೊಂದಿರುವ ವಿತ್ತೀಯ ಸ್ಥಿತಿ,ಸದ್ಯ ದುಡಿಯುತ್ತಿ ರುವ ಸದಸ್ಯರ ಸಂಖ್ಯೆ,ಕುಟುಂಬದಲ್ಲಿ ಅವಲಂಬಿತರ ಸಂಖ್ಯೆ ಮಕ್ಕಳ ವಯಸ್ಸು ಇದನ್ನೆಲ್ಲ ಸಮಗ್ರವಾಗಿ ಪರಿಶೀ ಲನೆ ನಡೆಸಿ ನಿಗದಿತ ಕುಟುಂಬಕ್ಕೆ ಅನುಕಂಪದ ಆಧಾರ ದಲ್ಲಿ ನೌಕರಿ ನೀಡಬೇಕೇ ಬೇಡವೇ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪರಿಷ್ಕೃತ ನಿಯಮಗಳಲ್ಲಿ ಉಲ್ಲೇಖಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.