ಧಾರವಾಡ –
ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅಮೃತ ದೇಸಾಯಿ ಪ್ರಚಾರ ಜೋರಾಗಿದೆ.ಹೌದು ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ಗ್ರಾಮದೇವತೆ ಯವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅಮೃತ ದೇಸಾಯಿ ಯವರು ಗ್ರಾಮದೇವತೆಯರ ಆಶಿರ್ವಾದ ಪಡೆದರು.
ಈ ಸಂಧರ್ಭದಲ್ಲಿ ಕೋಟಬಾಗಿ ಗ್ರಾಮದ ಎಲ್ಲಾ ಗುರು ಹಿರಿಯರು,ಯುವಕರು ಹಾಗೂ ಸಮಸ್ತ ನಾಗರಿಕರು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..