ಸರ್ವ ಪಕ್ಷದ ಮುಖಂಡರೊಂದಿಗೆ ಕೇಂದ್ರ ಸರ್ಕಾರದ ಸಚಿವರ ಮಹತ್ವದ ಸಭೆ – ಪ್ರಹ್ಲಾದ್ ಜೋಶಿಯವರ ನೇತ್ರತ್ವದಲ್ಲಿ ನಡೆಯಿತು ಸರ್ವ ಪಕ್ಷದ ಮುಖಂಡರ ಸಭೆ…..

Suddi Sante Desk
ಸರ್ವ ಪಕ್ಷದ ಮುಖಂಡರೊಂದಿಗೆ ಕೇಂದ್ರ ಸರ್ಕಾರದ ಸಚಿವರ ಮಹತ್ವದ ಸಭೆ – ಪ್ರಹ್ಲಾದ್ ಜೋಶಿಯವರ ನೇತ್ರತ್ವದಲ್ಲಿ ನಡೆಯಿತು ಸರ್ವ ಪಕ್ಷದ ಮುಖಂಡರ ಸಭೆ…..

ನವದೆಹಲಿ

ಸರ್ವ ಪಕ್ಷದ ಮುಖಂಡರೊಂದಿಗೆ ಕೇಂದ್ರ ಸರ್ಕಾರದ ಸಚಿವರ ಮಹತ್ವದ ಸಭೆ – ಪ್ರಹ್ಲಾದ್ ಜೋಶಿಯವರ ನೇತ್ರತ್ವದಲ್ಲಿ ನಡೆಯಿತು ಸರ್ವ ಪಕ್ಷದ ಮುಖಂಡರ ಸಭೆ ಹೌದು ಲೋಕಸಭೆಯ ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ನವದೆ ಹಲಿಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.

ಹೌದು ಸೋಮವಾರದಿಂದ ಲೋಕಸಭೆಯ ಸಂಸತ್ ಅಧಿವೇಶನ ನಡೆಯಲಿದ್ದು ಈ ಒಂದು ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಕೇಂದ್ರ ಸಚಿವರ ನೇತ್ರತ್ವದಲ್ಲಿ ಈ ಒಂದು ಸರ್ವ ಪಕ್ಷಗಳ ಸಭೆ ನಡೆಯಿತು.ನವದೆಹಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್,ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸಚಿವರ ನೇತ್ರತ್ವದಲ್ಲಿ ಈ ಒಂದು ಮಹತ್ವದ ಸಭೆ ನಡೆಯಿತು.

ಚಳಿಗಾಲದ ಅಧಿವೇಶನದ ಕುರಿತು ವಿಸ್ತೃತವಾಗಿ ಸರ್ವ ಪಕ್ಷದ ಮುಖಂಡರೊಂದಿಗೆ ಈ ಒಂದು ಸಭೆಯಲ್ಲಿ ಚರ್ಚೆಯನ್ನು ಮಾಡಲಾಯಿತು. ಪ್ರಮುಖವಾಗಿ ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಪಕ್ಷಗಳ ಪಾತ್ರ ಕರ್ತವ್ಯ ಸೇರಿದಂತೆ ಕೆಲ ವಿಚಾರಗಳ ಕುರಿತಂತೆ ಈ ಒಂದು ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚೆಯನ್ನು ಮಾಡಲಾಯಿತು.

ಸುದ್ದಿ ಸಂತೆ ನ್ಯೂಸ್ ನವದೆಹಲಿ……

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.