ನವದೆಹಲಿ –
ಸರ್ವ ಪಕ್ಷದ ಮುಖಂಡರೊಂದಿಗೆ ಕೇಂದ್ರ ಸರ್ಕಾರದ ಸಚಿವರ ಮಹತ್ವದ ಸಭೆ – ಪ್ರಹ್ಲಾದ್ ಜೋಶಿಯವರ ನೇತ್ರತ್ವದಲ್ಲಿ ನಡೆಯಿತು ಸರ್ವ ಪಕ್ಷದ ಮುಖಂಡರ ಸಭೆ ಹೌದು ಲೋಕಸಭೆಯ ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ನವದೆ ಹಲಿಯಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು.
ಹೌದು ಸೋಮವಾರದಿಂದ ಲೋಕಸಭೆಯ ಸಂಸತ್ ಅಧಿವೇಶನ ನಡೆಯಲಿದ್ದು ಈ ಒಂದು ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ಕೇಂದ್ರ ಸಚಿವರ ನೇತ್ರತ್ವದಲ್ಲಿ ಈ ಒಂದು ಸರ್ವ ಪಕ್ಷಗಳ ಸಭೆ ನಡೆಯಿತು.ನವದೆಹಲಿಯಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್,ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸಚಿವರ ನೇತ್ರತ್ವದಲ್ಲಿ ಈ ಒಂದು ಮಹತ್ವದ ಸಭೆ ನಡೆಯಿತು.
ಚಳಿಗಾಲದ ಅಧಿವೇಶನದ ಕುರಿತು ವಿಸ್ತೃತವಾಗಿ ಸರ್ವ ಪಕ್ಷದ ಮುಖಂಡರೊಂದಿಗೆ ಈ ಒಂದು ಸಭೆಯಲ್ಲಿ ಚರ್ಚೆಯನ್ನು ಮಾಡಲಾಯಿತು. ಪ್ರಮುಖವಾಗಿ ಚಳಿಗಾಲದ ಅಧಿವೇಶನದಲ್ಲಿ ಎಲ್ಲಾ ಪಕ್ಷಗಳ ಪಾತ್ರ ಕರ್ತವ್ಯ ಸೇರಿದಂತೆ ಕೆಲ ವಿಚಾರಗಳ ಕುರಿತಂತೆ ಈ ಒಂದು ಸರ್ವ ಪಕ್ಷಗಳ ಸಭೆಯಲ್ಲಿ ಚರ್ಚೆಯನ್ನು ಮಾಡಲಾಯಿತು.
ಸುದ್ದಿ ಸಂತೆ ನ್ಯೂಸ್ ನವದೆಹಲಿ……